ದರ್ಶನ್ ಜೈಲಿನಲ್ಲಿದ್ದಾರೋ.. ? ರೆಸಾರ್ಟ್‌ನಲ್ಲಿದ್ದಾರೋ..? ಎಂಬ ಅನುಮಾನ ಮೂಡುತ್ತಿದೆ : ರೇಣುಕಾಸ್ವಾಮಿ ತಂದೆ

ಚಿತ್ರದುರ್ಗ,ಆ.26- ತಮ್ಮ ಪುತ್ರ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಜೈಲಿನಲ್ಲಿದ್ದಾರೋ ಅಥವಾ ರೆಸಾರ್ಟ್ನಲ್ಲಿದ್ದಾರೋ ಎಂಬ ಅನುಮಾನ ಮೂಡುತ್ತಿದೆ. ಜೈಲಿನಲ್ಲಿನ ವಾತಾವರಣದ ಬಗ್ಗೆ ಬಹಿರಂಗಗೊಂಡಿರುವ ಫೋಟೋ ಹಾಗೂ ವಿಡಿಯೋಗಳನ್ನು ನೋಡಿದರೆ ಕೊಲೆ ಪ್ರಕರಣದಲ್ಲಿ ನ್ಯಾಯ ಸಿಗುವ ಅನುಮಾನ ವ್ಯಕ್ತವಾಗುತ್ತಿದೆ ಎಂದು ಕಾಶಿನಾಥಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು ತಮ ಪುತ್ರ ರೇಣುಕಾಸ್ವಾಮಿ ಕೊಲೆಗೆ ಸರ್ಕಾರ ಹಾಗೂ ನ್ಯಾಯಾಂಗದಿಂದ ನ್ಯಾಯ ಸಿಗಬಹುದೆಂಬ ನಂಬಿಕೆ ಇತ್ತು. ಈಗ ಬಿಡುಗಡೆಯಾಗಿರುವ ಪೋಟೋ, ವಿಡಿಯೋ ನೋಡಿದರೆ ಆಘಾತವಾಗಿದೆ. ಜೈಲಿನಲ್ಲಿ ಆರೋಪಿಗಳಿಗೆ ರಾಜ್ಯಾತಿಥ್ಯ … Continue reading ದರ್ಶನ್ ಜೈಲಿನಲ್ಲಿದ್ದಾರೋ.. ? ರೆಸಾರ್ಟ್‌ನಲ್ಲಿದ್ದಾರೋ..? ಎಂಬ ಅನುಮಾನ ಮೂಡುತ್ತಿದೆ : ರೇಣುಕಾಸ್ವಾಮಿ ತಂದೆ