ರೇಣುಕಾಸ್ವಾಮಿ ಕೊಲೆ ಪ್ರಕರಣ : 3991 ಪುಟಗಳ ಚಾರ್ಜ್‌ಶೀಟ್‌ ನ್ಯಾಯಾಲಯಕ್ಕೆ ಸಲ್ಲಿಕೆ

ಬೆಂಗಳೂರು, ಸೆ.4- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿ ಎಸಿಪಿ ಚಂದನ್‌ ನೇತೃತ್ವದಲ್ಲಿ ಇಂದು 24ನೆ ಎಸಿಎಂಎಂ ನ್ಯಾಯಾಲಯಕ್ಕೆ 3991 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಲಾಗಿದೆ. ಈ ದೋಷಾರೋಪಣ ಪಟ್ಟಿ ಒಟ್ಟು 231 ಸಾಕ್ಷ್ಯಾಧಾರಗಳ ನ್ನೊಳಗೊಂಡಂತೆ ಒಟ್ಟು 291 ಪುಟಗಳ 3991 ಪುಟಗಳುಳ್ಳ ಏಳು ಸಂಪುಟಗಳ 10 ಕಡತಗಳನ್ನು ಒಳಗೊಂಡಿರುತ್ತದೆ.ಪವಿತ್ರಾಗೌಡ ಎ1 ಮತ್ತು ದರ್ಶನ್‌ ಎ2 ಆರೋಪಿಗಳಾಗಿದ್ದು, ಒಟ್ಟು 17 ಆರೋಪಿಗಳ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸಿ ಈವರೆಗೆ ಒಟ್ಟು … Continue reading ರೇಣುಕಾಸ್ವಾಮಿ ಕೊಲೆ ಪ್ರಕರಣ : 3991 ಪುಟಗಳ ಚಾರ್ಜ್‌ಶೀಟ್‌ ನ್ಯಾಯಾಲಯಕ್ಕೆ ಸಲ್ಲಿಕೆ