ರೇಣುಕಾಸ್ವಾಮಿ ಪರಿ ಪರಿಯಾಗಿ ಬೇಡಿದರೂ ಬಿಡದೆ ಬಗೆಬಗೆಯಾಗಿ ಹಿಂಸಿಸಿ ಕೊಂದ ‘ಡಿ’ ಗ್ಯಾಂಗ್

ಬೆಂಗಳೂರು,ಸೆ.5- ಅಣ್ಣಾ….ನಾನು ನಿಮ್ಮ ಪಕ್ಕಾ ಅಭಿಮಾನಿ…. ಇನುಂದೆ ಅಂತಹ ಕೆಲಸ ಮಾಡಲ್ಲ ಪ್ಲೀಸ್ ನನ್ನ ಬಿಟ್ಟುಬಿಡಿ ಎಂದು ರೇಣುಕಾಸಾಮಿ ಕುಕ್ಕರ ಕಾಲಿನಲ್ಲಿ ಕುಳಿತು ಕೈ ಮುಗಿದು ಪರಿ ಪರಿಯಾಗಿ ಬೇಡಿಕೊಂಡರೂ ದರ್ಶನ್ ಅಂಡ್ ಗ್ಯಾಂಗ್ನ ರಾಕ್ಷಸ ಮನಸು ಕರಗದೆ ಆತನನ್ನು ನಿರ್ದಯಿಯಾಗಿ ಕೊಲೆ ಮಾಡಿರುವುದಕ್ಕೆ ಪೊಲೀಸರಿಗೆ ಪಕ್ಕಾ ಸಾಕ್ಷ್ಯ ದೊರೆತಿದೆ. ಎರಡು ಲಾರಿಗಳ ಮಧ್ಯೆ ಬಿಳಿ ಬನಿಯನ್ ಮತ್ತು ನೀಲಿ ಜೀನ್‌್ಸ ತೊಟ್ಟ ರೇಣುಕಾಸ್ವಾಮಿ ಕುಕ್ಕರ ಕಾಲಿನಲ್ಲಿ ಕುಳಿತು ಪ್ರಾಣ ಬಿಕ್ಷೆ ನೀಡುವಂತೆ ಪರಿ ಪರಿಯಾಗಿ ಬೇಡಿಕೊಳ್ಳುತ್ತಿರುವ … Continue reading ರೇಣುಕಾಸ್ವಾಮಿ ಪರಿ ಪರಿಯಾಗಿ ಬೇಡಿದರೂ ಬಿಡದೆ ಬಗೆಬಗೆಯಾಗಿ ಹಿಂಸಿಸಿ ಕೊಂದ ‘ಡಿ’ ಗ್ಯಾಂಗ್