ಇವರೇನು ಮನುಷ್ಯರೋ.. ನರ ರಾಕ್ಷಸರೋ..? ರೇಣುಕಾಸ್ವಾಮಿ ತಂದೆ ಆಕ್ರೋಶ

ಚಿತ್ರದುರ್ಗ,ಸೆ.5- ರೇಣುಕಾ ಸ್ವಾಮಿ ಮಂಡಿಯೂರಿ ಅಂಗಲಾಚಿ ಬೇಡಿ ಕೊಂಡರೂ ಕರುಣೆ ತೋರಿಸದೆ ಕ್ರೂರವಾಗಿ ಕೊಲೆ ಮಾಡಿರುವುದನ್ನು ನೋಡಿ ಸಹಿಸಿಕೊಳ್ಳಲಾಗುತ್ತಿಲ್ಲ ಎಂದು ರೇಣುಕಾಸ್ವಾಮಿಯವರ ತಂದೆ ಕಾಶಿನಾಥಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.ರೇಣುಕಾಸ್ವಾಮಿಯವರ 2 ಫೋಟೊಗಳು ವೈರಲ್ ಆದ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಟ ದರ್ಶನ್ ಹಾಗೂ ಅವರ ಗ್ಯಾಂಗ್ನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನ್ನ ಮಗ ಎಷ್ಟು ಹಿಂಸೆಯಿಂದ ಒದ್ದಾಡಿರಬಹುದು. ಕಿರುಚಿ ಅತ್ತಿರಬಹುದು ಎಂದು ನೆನೆಸಿಕೊಂಡರೆ ಎದೆನೋವು ಹೆಚ್ಚಾಗುತ್ತದೆ. ಅವರನ್ನು ಬರೀ ರಾಕ್ಷಸರು ಎಂದು ಕರೆದರೆ ಸಾಲುವುದಿಲ್ಲ. ಚಿತ್ರಗಳಲ್ಲಿ ಮಾತ್ರ … Continue reading ಇವರೇನು ಮನುಷ್ಯರೋ.. ನರ ರಾಕ್ಷಸರೋ..? ರೇಣುಕಾಸ್ವಾಮಿ ತಂದೆ ಆಕ್ರೋಶ