ವಿಕೃತವಾಗಿ ಪತಿಯನ್ನು ಕೊಂದವರ ಬಗ್ಗೆ ರೇಣುಕಾಸ್ವಾಮಿ ಅವರ ಪತ್ನಿ ಹೇಳಿದ್ದೇನು..?

ಬೆಂಗಳೂರು,ಜೂ.12- ನನ್ನ ಪತಿಯನ್ನು ಮೋಸದಿಂದ ಅಪಹರಿಸಿ ಚಿತ್ರಹಿಂಸೆ ನೀಡಿ ವಿಕೃತವಾಗಿ ಕೊಲೆ ಮಾಡಿರುವ ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಎಲ್ಲರಿಗೂ ಕಠಿಣ ಶಿಕ್ಷೆಯಾಗಬೇಕು ಎಂದು ರೇಣುಕಾಸ್ವಾಮಿ ಅವರ ಪತ್ನಿ ಸಹನಾ ನೊಂದು ನುಡಿದಿದ್ದಾರೆ.ನಾನು ಐದು ತಿಂಗಳ ಗರ್ಭಿಣಿ, ಮಗು ಹುಟ್ಟಿದ ಮೇಲೆ ತಂದೆ ಯಾರೆಂದು ಹೇಳಬೇಕು ಎಂದು ಅಳಲು ತೋಡಿಕೊಂಡಿದ್ದಾರೆ. ಶನಿವಾರ ಫೋನ್‌ ಮಾಡಿ ಊಟಕ್ಕೆ ಬರುವುದಾಗಿ ಹೇಳಿದ್ದರು. ಆದರೆ ಸಂಜೆಯಾದರೂ ಬಾರದಿದ್ದಾಗ ಫೋನ್‌ ಮಾಡಿದೆ. ಆದರೆ 7.30ರಲ್ಲಿ ಸ್ವಿಚ್‌ ಆಫ್‌ ಆಗಿತ್ತು. ನನ್ನ ಪತಿಯನ್ನು … Continue reading ವಿಕೃತವಾಗಿ ಪತಿಯನ್ನು ಕೊಂದವರ ಬಗ್ಗೆ ರೇಣುಕಾಸ್ವಾಮಿ ಅವರ ಪತ್ನಿ ಹೇಳಿದ್ದೇನು..?