‘ರಾಮನಗರ’ ಜಿಲ್ಲೆಗೆ ಮರುನಾಮಕರಣ ಮಾಡುವಂತೆ ಸಿಎಂಗೆ ಮನವಿ

ಬೆಂಗಳೂರು,ಜು.9- ರಾಮನಗರ ಜಿಲ್ಲೆಯ ಮೂಲ ಹೆಸರನ್ನು ಉಳಿಸಿಕೊಳ್ಳಲು ಪ್ರಯತ್ನಗಳು ನಡೆಯುತ್ತಿದ್ದು, ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ವಿಧಾನಸೌಧದಲ್ಲಿಂದು ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗದೊಂದಿಗೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನಗರ, ದೊಡ್ಡಬಳ್ಳಾಪುರ, ಹೊಸಕೋಟೆ, ಯಲಹಂಕ, ನೆಲಮಂಗಲ, ಕನಕಪುರ, ಮಾಗಡಿ, ದೇವನಹಳ್ಳಿ, ಚನ್ನಪಟ್ಟಣ ಎಲ್ಲವೂ ಬೆಂಗಳೂರು ನಗರದ ಭಾಗಗಳಾಗಿದ್ದವು. ಅದನ್ನು ಗ್ರಾಮಾಂತರ ಎಂದು ಬೇರ್ಪಡಿಸಲಾಯಿತು. ಅನಂತರ ಒಂದಿಷ್ಟು ಭಾಗವನ್ನು … Continue reading ‘ರಾಮನಗರ’ ಜಿಲ್ಲೆಗೆ ಮರುನಾಮಕರಣ ಮಾಡುವಂತೆ ಸಿಎಂಗೆ ಮನವಿ