ರಾಜ್ಯದಲ್ಲಿ ನಿರೀಕ್ಷೆಗೂ ಮೀರಿದ ಫಲಿತಾಂಶ ಬರಲಿದೆ : ವಿಜಯೇಂದ್ರ

ಬೆಂಗಳೂರು,ಮಾ.29- ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ವಿಶ್ವಾಸದಿಂದ ಕೆಲಸ ಮಾಡಿದರೆ ನಿರೀಕ್ಷೆಗೂ ಮೀರಿದ ಫಲಿತಾಂಶ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಮೈತ್ರಿ ಪಕ್ಷಗಳ ಸಮನ್ವಯ ಸಭೆ ಸಂದರ್ಭದಲ್ಲಿ ಮಾತನಾಡಿದ ಅವರು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಸಭೆ ಬಹಳ ಹಿಂದೆನೇ ಆಗಬೇಕಿತ್ತು. ಕಾರಣಾಂತರದಿಂದ ಸಭೆ ಇಂದು ನಿರ್ಧಾರವಾಗಿದೆ. ದೇಶದ ಭವಿಷ್ಯ ರೂಪಿಸುವ ಲೋಕಸಭಾ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ಒಂದೇ ವೇದಿಕೆಗೆ ಬಂದಿದ್ದೇವೆ ಎಂದರು. ಜೆಡಿಎಸ್ ಜೊತೆಗಿನ ಮೈತ್ರಿಯಿಂದ ಬಿಜೆಪಿಗೆ ಆನೆಬಲ … Continue reading ರಾಜ್ಯದಲ್ಲಿ ನಿರೀಕ್ಷೆಗೂ ಮೀರಿದ ಫಲಿತಾಂಶ ಬರಲಿದೆ : ವಿಜಯೇಂದ್ರ