ಕೃಷಿ ಇಲಾಖೆಯ ನಿವೃತ್ತ ಅಧಿಕಾರಿ ಆತಹತ್ಯೆ

ಬೆಂಗಳೂರು,ಆ.10- ನಿವೃತ್ತ ಸಹಾಯಕ ಕೃಷಿ ಅಧಿಕಾರಿಯೊಬ್ಬರು ಆತಹತ್ಯೆಗೆ ಶರಣಾಗಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಎಜಿಬಿ ಲೇಔಟ್‌ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಅಬ್ದುಲ್‌ ರಷೀದ್‌(64) ಮೃತಪಟ್ಟ ನಿವೃತ್ತ ಅಧಿಕಾರಿ. ಅಬ್ದುಲ್‌ ರಷೀದ್‌ ಅವರು ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ಅವರ ಮೇಲೆ ಪ್ರಕರಣವೊಂದು ದಾಖಲಾಗಿದ್ದು, ತನಿಖಾ ಹಂತದಲ್ಲಿದೆ. ಹಾಗಾಗಿ ಅವರಿಗೆ ಇನ್ನು ನಿವೃತ್ತಿ ವೇತನ ಸಿಕ್ಕಿರಲಿಲ್ಲ. ಆ ಹಣವನ್ನೇ ನಂಬಿಕೊಂಡಿದ್ದ ಅಬ್ದುಲ್‌ ಅವರು ಇದರಿಂದ ಮನನೊಂದಿದ್ದರು. ನಿನ್ನೆ ಪತ್ನಿ ಸಂಬಂಧಿಕರ ಮನೆಗೆ ಹೋಗಿದ್ದರು. … Continue reading ಕೃಷಿ ಇಲಾಖೆಯ ನಿವೃತ್ತ ಅಧಿಕಾರಿ ಆತಹತ್ಯೆ