ರಸ್ತೆ ಅಪಘಾತ : ಸೀಮಂತದ ದಿನವೇ, ಪತಿ ಕಣ್ಣೆದುರೇ ತುಂಬು ಗರ್ಭಿಣಿ ಸಾವು

ನೆಲಮಂಗಲ,ಆ.7- ಸೀಮಂತಕ್ಕೆ ಹೊರಟಿದ್ದ ತುಂಬು ಗರ್ಭಿಣಿ ಪತಿಯ ಕಣ್ಣೆದುರೇ ಭೀಕರ ರಸ್ತೆ ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿ ಎಡೆಹಳ್ಳಿ ಕ್ರಾಸ್‌‍ ಬಳಿ ನಡೆದಿದೆ. ತಾಲ್ಲೂಕಿನ ತೋಟನಹಳ್ಳಿ ಗ್ರಾಮದ ನಿವಾಸಿ ಸಿಂಚನ ಮೃತಪಟ್ಟ ಗೃಹಿಣಿ. ಇಂದು ಸಿಂಚನ ಸೀಮಂತ ಕಾರ್ಯವಿದ್ದು, ಈ ಹಿನ್ನೆಲೆಯಲ್ಲಿ ದಂಪತಿ ದೇವಸ್ಥಾನಕ್ಕೆ ತೆರಳಿ ಪೂಜೆ ಮುಗಿಸಿಕೊಂಡು ಮನೆಗೆ ವಾಪಸ್‌‍ ಬರುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಜಲ್ಲಿ ತುಂಬಿದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಗರ್ಭಿಣಿ ಸಿಂಚನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಣ್ಣೆದುರೇ … Continue reading ರಸ್ತೆ ಅಪಘಾತ : ಸೀಮಂತದ ದಿನವೇ, ಪತಿ ಕಣ್ಣೆದುರೇ ತುಂಬು ಗರ್ಭಿಣಿ ಸಾವು