ಕಚ್ಛಾತೀವು ದ್ವೀಪವನ್ನು ಇಂದಿರಾಗಾಂಧಿ ಶ್ರೀಲಂಕಾಕ್ಕೆ ಬಿಟ್ಟುಕೊಟ್ಟ ವಿಚಾರವಾಗಿ ಮೋದಿ ವಾಗ್ದಾಳಿ

ನವದೆಹಲಿ,ಮಾ.31- ಶ್ರೀಲಂಕಾಕ್ಕೆ ಭಾರತ ಕಚ್ಛಾತೀವು ದ್ವೀಪವನ್ನು ಬಿಟ್ಟುಕೊಟ್ಟಿದೆ ಎಂದು ಮಾಧ್ಯಮದ ವರದಿಯನ್ನು ಆಧರಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ಲೋಕಸಭಾ ಚುನಾವಣಾ ಸಂದರ್ಭದಲ್ಲಿ ರಾಷ್ಟ್ರೀಯ ಭದ್ರತೆ ಚರ್ಚೆಯ ವಿಷಯವಾಗಿದ್ದು, ಚೀನಾ, ಭಾರತದ ನೆಲದ ಮೇಲೆ ಆಕ್ರಮಣ ಮಾಡುತ್ತಿದೆ. ಇದಕ್ಕೆ ಕೇಂದ್ರ ಸರ್ಕಾರ ತೀಕ್ಷ್ಣ ಪ್ರತಿಕ್ರಿಯೆ ನೀಡುತ್ತಿಲ್ಲ ಎಂಬ ಆರೋಪವನ್ನು ವಿರೋಧಪಕ್ಷಗಳು ಮಾಡುತ್ತಿವೆ. ಇದಕ್ಕೆ ತಿರುಗೇಟು ಎಂಬಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು 1974 ರಲ್ಲಿ ಪ್ರಧಾನಿಯಾಗಿದ್ದ ಇಂದಿರಾಗಾಂಧಿಯವರು ಪಾಕ್ ಜಲಸಂಯಲ್ಲಿನ ಪ್ರದೇಶವನ್ನು ನೆರೆಯ ದೇಶಕ್ಕೆ ಹಸ್ತಾಂತರಿಸಿರುವ ನಿರ್ಧಾರ ತೆಗೆದುಕೊಂಡಿರುವುದನ್ನು … Continue reading ಕಚ್ಛಾತೀವು ದ್ವೀಪವನ್ನು ಇಂದಿರಾಗಾಂಧಿ ಶ್ರೀಲಂಕಾಕ್ಕೆ ಬಿಟ್ಟುಕೊಟ್ಟ ವಿಚಾರವಾಗಿ ಮೋದಿ ವಾಗ್ದಾಳಿ