ಬಿಜೆಪಿ ಬಿಡಲ್ಲ, ಕಾಂಗ್ರೆಸ್ ಸೇರಲ್ಲ : ಬಿಎಸ್‌ವೈ ವಿರುದ್ಧ ಡಿವಿಎಸ್ ಪರೋಕ್ಷ ವಾಗ್ದಾಳಿ

ಬೆಂಗಳೂರು, ಮಾ.21-ಯಾವುದೇ ಕಾರಣಕ್ಕೂ ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ ಪಕ್ಷದಲ್ಲಿದ್ದುಕೊಂಡೇ ಶುದ್ದೀಕರಣ ಕೆಲಸ ಮಾಡುವುದಾಗಿ ಸ್ವಪಕ್ಷೀಯರ ವಿರುದ್ಧವೇ ಗುಡುಗಿದ್ದಾರೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಸದಾನಂದಗೌಡ ಅವರಿಗೆ ಈ ಬಾರಿ ಟಿಕೆಟ್ ಕೈ ತಪ್ಪಿತ್ತು. ಹೀಗಾಗಿ ಅವರು ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಲಿದ್ದಾರೆ ಎಂಬ ವದಂತಿಗಳು ಹಬ್ಬಿದ್ದವು. ಇದೀಗ ಎಲ್ಲಾ ವದಂತಿಗಳಿಗೆ ತೆರೆ ಎಳೆದಿರುವ ಖುದ್ದು ಡಿವಿಎಸ್, ನನಗೆ ಕಾಂಗ್ರೆಸ್ ಸೇರುವಂತೆ … Continue reading ಬಿಜೆಪಿ ಬಿಡಲ್ಲ, ಕಾಂಗ್ರೆಸ್ ಸೇರಲ್ಲ : ಬಿಎಸ್‌ವೈ ವಿರುದ್ಧ ಡಿವಿಎಸ್ ಪರೋಕ್ಷ ವಾಗ್ದಾಳಿ