ರಾಯಚೂರು : ಮಾಂಸಾಹಾರ ಸೇವಿಸಿ ಒಂದೇ ಕುಟುಂಬದ ನಾಲ್ವರ ದುರ್ಮರಣ

ರಾಯಚೂರು, ಆ.2-ಮಾಂಸಾಹಾರ ಸೇವಿಸಿದ ಒಂದೇ ಕುಟುಂಬದ ನಾಲ್ವರು ಮೃತಪಟ್ಟು ಮತ್ತೊಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಸಿರವಾರ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಜಿಲ್ಲೆಯ ಸಿರವಾರ ತಾಲ್ಲೂಕಿನ ಕಲ್ಲೂರು ಗ್ರಾಮದ ನಿವಾಸಿಗಳಾದ ಭೀಮಣ್ಣ(60) ಮತ್ತು ಈರಮ(54) ದಂಪತಿ ಹಾಗೂ ಮಕ್ಕಳಾದ ಮಲ್ಲೇಶ್‌(19) ಹಾಗೂ ಪಾರ್ವತಿ(16) ಮೃತಪಟ್ಟ ದುರ್ದೈವಿಗಳು.ಮತ್ತೊಬ್ಬ ಮಗಳು ಮಲ್ಲಮ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ಮನೆಯಲ್ಲಿ ಬುಧವಾರ ಮಾಂಸದ ಅಡುಗೆ ಮಾಡಲಾಗಿತ್ತು. ಜಮೀನಿನಲ್ಲಿ ಕೆಲಸಕ್ಕೆ ಹೋಗಿದ್ದ ದಂಪತಿ ಈ ಆಹಾರವನ್ನು ಸೇವಿಸಿದ್ದಾರೆ. ಮನೆಯಲ್ಲಿದ್ದ ಮಕ್ಕಳೂ ಸಹ … Continue reading ರಾಯಚೂರು : ಮಾಂಸಾಹಾರ ಸೇವಿಸಿ ಒಂದೇ ಕುಟುಂಬದ ನಾಲ್ವರ ದುರ್ಮರಣ