ಬೆಂಗಳೂರಲ್ಲಿ ಕಳಪೆ ಮಾಂಸ ವಿವಾದ : ವರದಿಗೆ ಕಾಯುತ್ತಿರುವ ಪೊಲೀಸರು

ಬೆಂಗಳೂರು,ಜು.28- ನಗರದಲ್ಲಿ ಭುಗಿಲೆದ್ದಿರುವ ಮಾಂಸ ವಿವಾದಕ್ಕೆ ಸಂಬಂಧಿಸಿದಂತೆ ಮಾಂಸ ಪೂರೈಕೆದಾರರ ವಿರುದ್ಧ ದಾಖಲಾಗಿರುವ ಆರೋಪ ಪ್ರಕರಣ ಸಂಬಂಧ ಆಹಾರ ಮತ್ತು ಸುರಕ್ಷತಾ ಇಲಾಖೆಯವರ ವರದಿ ನಿರೀಕ್ಷಿಸಲಾಗಿದ್ದು, ವರದಿ ನಂತರ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರ ರಕ್ಷಣಾ ಪಡೆ ಮುಖಂಡ ಪುನೀತ್‌ ಕೆರೆಹಳ್ಳಿ ಹಾಗೂ ಆತನ ಸಹಚರರು ಮತ್ತು ಮಾಂಸ ಪೂರೈಕೆದಾರರು ಸೇರಿದಂತೆ ಒಟ್ಟು 3 ಎಫ್‌ಐಆರ್‌ಗಳು ಕಾಟನ್‌ಪೇಟೆ ಪೊಲೀಸ್‌‍ ಠಾಣೆಯಲ್ಲಿ ದಾಖಲಾಗಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಪುನೀತ್‌ ಕೆರೆಹಳ್ಳಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. … Continue reading ಬೆಂಗಳೂರಲ್ಲಿ ಕಳಪೆ ಮಾಂಸ ವಿವಾದ : ವರದಿಗೆ ಕಾಯುತ್ತಿರುವ ಪೊಲೀಸರು