ವಿಶ್ವದ ಶ್ರೇಷ್ಠ ಸರೋದ್‌ ವಾದಕ ಪಂಡಿತ್‌ ರಾಜೀವ್‌ ತಾರಾನಾಥ್‌ ನಿಧನ

ಮೈಸೂರು, ಜೂ.12- ವಿಶ್ವ ಸಂಗೀತ ಲೋಕದ ಧ್ರುವತಾರೆ, ಖ್ಯಾತ ಸರೋದ್‌ ವಾದಕ ಪಂ.ರಾಜೀವ್‌ ತಾರಾನಾಥ್‌ ಅವರ ನಿಧನಕ್ಕೆ ಸಂಗೀತ ಕ್ಷೇತ್ರದ ದಿಗ್ಗಜರು, ಸಚಿವರು, ಶಾಸಕರು, ಕಲಾವಿದರು, ನ್ಯಾಯಾಧೀಶರು ಸೇರಿದಂತೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ. ಪಂ.ರಾಜೀವ್‌ ತಾರಾನಾಥ್‌ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ದಿಗ್ಭ್ರಮೆ ವ್ಯಕ್ತಪಡಿಸಿದ್ದು, ರಾಜೀವ್‌ ತಾರಾನಾಥ್‌ ಅವರು ಕರ್ನಾಟಕದ ಹೆಮೆಯ ದಿಗ್ಗಜ ಕಲಾವಿದರಲ್ಲಿ ಒಬ್ಬರು, ಕನ್ನಡ ಸಾಂಸ್ಕೃತಿಕ ಲೋಕದಲ್ಲಿ ಅವರ ಹೆಸರು … Continue reading ವಿಶ್ವದ ಶ್ರೇಷ್ಠ ಸರೋದ್‌ ವಾದಕ ಪಂಡಿತ್‌ ರಾಜೀವ್‌ ತಾರಾನಾಥ್‌ ನಿಧನ