ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಬೆಳಗಾವಿ ಜಿಲ್ಲೆಯವರು ಸಿಎಂ ಎಂಬ ಪೋಸ್ಟರ್ ವೈರಲ್, ಭಾರಿ ಚರ್ಚೆ

ಬೆಂಗಳೂರು,ಸೆ.8- ಸಿದ್ದರಾಮಯ್ಯ ಅವರು ರಾಜೀನಾಮೆ ಕೊಟ್ಟರೆ ಮುಂದಿನ ಮುಖ್ಯಮಂತ್ರಿ ಬೆಳಗಾವಿ ಜಿಲ್ಲೆಯವರು ಎಂಬ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ. ಮುಡಾ ಪ್ರಕರಣದಲ್ಲಿ ಸೆ.9 ಮತ್ತು 12 ರಂದು ನ್ಯಾಯಾಲಯದ ವಿಚಾರಣೆ ನಡೆಯಲಿದೆ. ಈ ಸಂದರ್ಭದಲ್ಲಿ ರಾಜ್ಯಪಾಲರು ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ಅಭಿಯೋಜನೆಗೆ ನೀಡಿರುವ ಪೂರ್ವಾನುಮತಿಯನ್ನು ಹೈಕೋರ್ಟ್‌ ಎತ್ತಿ ಹಿಡಿದರೆ ಸಿದ್ದರಾಮಯ್ಯ ಅವರ ವಿರುದ್ಧ ಪ್ರಕರಣ ದಾಖಲಾಗುತ್ತದೆ. ಅಂತಹ ಸಂದರ್ಭದಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾಗುತ್ತದೆ ಎಂಬ ವ್ಯಾಖ್ಯಾನಗಳಿವೆ. ಸತೀಶ್‌ ಜಾರಕಿಹೊಳಿಯವರು … Continue reading ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಬೆಳಗಾವಿ ಜಿಲ್ಲೆಯವರು ಸಿಎಂ ಎಂಬ ಪೋಸ್ಟರ್ ವೈರಲ್, ಭಾರಿ ಚರ್ಚೆ