ಅಬಕಾರಿ ನೀತಿ ಹಗರಣ : ಬಿಆರ್‌ಎಸ್‌‍ ನಾಯಕಿ ಕೆ.ಕವಿತಾ ಜಾಮೀನು ಮಂಜೂರು

ನವದೆಹಲಿ, ಅ 27 (ಪಿಟಿಐ) ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಬಿಆರ್‌ಎಸ್‌‍ ನಾಯಕಿ ಕೆ ಕವಿತಾ ಅವರಿಗೆ ಸುಪ್ರೀಂ ಕೋರ್ಟ್‌ ಇಂದು ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿಗಳಾದ ಬಿ ಆರ್‌ ಗವಾಯಿ ಮತ್ತು ಕೆ ವಿ ವಿಶ್ವನಾಥನ್‌ ಅವರ ಪೀಠವು ಕವಿತಾ ಅವರು ಸುಮಾರು ಐದು ತಿಂಗಳಿನಿಂದ ಕಾರಾಗೃಹದಲ್ಲಿ ಇದ್ದಾರೆ ಮತ್ತು ಅವರ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಈ … Continue reading ಅಬಕಾರಿ ನೀತಿ ಹಗರಣ : ಬಿಆರ್‌ಎಸ್‌‍ ನಾಯಕಿ ಕೆ.ಕವಿತಾ ಜಾಮೀನು ಮಂಜೂರು