ಜಾಮೀನು ಸಿಕ್ಕರೂ ​ಕೇಜ್ರಿವಾಲ್‌ಗಿಲ್ಲ ಬಿಡುಗಡೆ ಭಾಗ್ಯ

ನವದೆಹಲಿ,ಜು.12- ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಸುಪ್ರೀಂ ಕೋರ್ಟ್‌ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಆದರೆ, ಅಬಕಾರಿ ನೀತಿ ಪ್ರಕರಣವನ್ನು ಸಿಬಿಐ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿರುವುದರಿಂದ ಜಾಮೀನು ದೊರೆತರೂ ಕೇಜ್ರಿವಾಲ್‌ ಅವರು ಜೈಲಿನಲ್ಲೇ ಇರುವಂತಾಗಿದೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಕೇಜ್ರಿವಾಲ್‌ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ವಿಸ್ತ್ರತ ಪೀಠಕ್ಕೆ ವರ್ಗಾಯಿಸುವಂತೆಯೂ ನ್ಯಾಯಾಲಯ ಸೂಚನೆ ನೀಡಿದೆ. ಬಂಧನದ ಕಾರಣ ದೆಹಲಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವಂತೆ ಕೇಜ್ರಿವಾಲ್‌ಗೆ ನಿರ್ದೇಶಿಸಲು ಸಾಧ್ಯವಿಲ್ಲ … Continue reading ಜಾಮೀನು ಸಿಕ್ಕರೂ ​ಕೇಜ್ರಿವಾಲ್‌ಗಿಲ್ಲ ಬಿಡುಗಡೆ ಭಾಗ್ಯ