ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ-ಪಾಕ್ ಪ್ರಜೆಗಳಿಗಾಗಿ ಶೋಧ

ಬೆಂಗಳೂರು, ಅ.22- ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ಮತ್ತು ಪಾಕಿಸ್ತಾನ ಪ್ರಜೆಗಳ ಶೋಧ ನಡೆಯುತ್ತಿದೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಹಿತೇಂದ್ರ ಅವರು ತಿಳಿಸಿದರು. ಈ ಸಂಜೆಯೊಂದಿಗೆ ಮಾತನಾಡಿದ ಅವರು, ನಕಲಿ ದಾಖಲಾತಿಗಳನ್ನು ಸೃಷ್ಟಿಸಿಕೊಂಡು ಅಕ್ರಮವಾಗಿ ನೆಲೆಸಿರುವಂತಹ ಬಾಂಗ್ಲಾ ಪ್ರಜೆಗಳ ಮಾಹಿತಿ ಕಲೆಹಾಕಲಾಗುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಹತ್ತು ಮಂದಿ, ಹಾಸನದಲ್ಲಿ ಮೂವರು ಹಾಗೂ ಶಿವಮೊಗ್ಗದಲ್ಲೂ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ವಿವರಿಸಿದರು. ಭಾರತಕ್ಕೆ ಅಕ್ರಮವಾಗಿ ನುಸುಳಿಕೊಂಡು ಬಂದು ನೆಲೆಸಿರುವಂತಹ ಪಾಕಿಸ್ತಾನ … Continue reading ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ-ಪಾಕ್ ಪ್ರಜೆಗಳಿಗಾಗಿ ಶೋಧ