ಯೋಗೇಶ್ವರ್-ಜೆಡಿಎಸ್ ನಡುವೆ “ಸೀಟ್ ಫೈಟ್”

ಬೆಂಗಳೂರು, ಅ.22– ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಅಭ್ಯರ್ಥಿ ಆಯ್ಕೆ ಕುರಿತಂತೆ ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಪಿ.ಯೋಗೇಶ್ವರ್ ಹಾಗೂ ಜೆಡಿಎಸ್ ನಡುವೆ ಆರೋಪ-ಪ್ರತ್ಯಾರೋಪ ಶುರುವಾಗಿದೆ. ಇದರಿಂದ ಎನ್ಡಿಎ ಅಭ್ಯರ್ಥಿ ಆಯ್ಕೆ ಬಿಕ್ಕಟ್ಟು ಮುಂದುವರೆದಿರುವುದಲ್ಲದೆ, ತೀವ್ರ ಕುತೂಹಲ ಕೆರಳಿಸಿದೆ. ಜೆಡಿಎಸ್ ರಾಜ್ಯಾಧ್ಯಕ್ಷರಾಗಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ತಮ ಕುಟುಂಬದವರನ್ನು ಸ್ಪರ್ಧೆಗಿಳಿಸುತ್ತಾರೆಯೋ? ಅಥವಾ ಸ್ಥಳೀಯರಿಗೆ ಅವಕಾಶ ನೀಡುತ್ತಾರೆಯೋ? ಎಂಬ ಜಿಜ್ಜಾಸೆ ರಾಜಕೀಯವಾಗಿ ನಡೆಯುತ್ತಿದೆ. ನಮ ಚಿಹ್ನೆಯಡಿ ಸ್ಪರ್ಧಿಸಲು ಯೋಗೇಶ್ವರ್ ಒಪ್ಪುತ್ತಿಲ್ಲ. ಬಿಜೆಪಿ ಚಿಹ್ನೆಯಡಿ ಸ್ಪರ್ಧೆಗೆ ಪಟ್ಟು … Continue reading ಯೋಗೇಶ್ವರ್-ಜೆಡಿಎಸ್ ನಡುವೆ “ಸೀಟ್ ಫೈಟ್”