ರಾಜ್ಯದ ಹಿತದೃಷ್ಟಿಯಿಂದ 2ನೇ ಅಂತಾರಾಜ್ಯ ವಿಮಾನ ನಿಲ್ದಾಣ ಸ್ಥಾಪನೆ : ಎಂ.ಬಿ.ಪಾಟೀಲ್

ಬೆಂಗಳೂರು,ಜು.16- ರಾಜ್ಯದ ಜನತೆಯ ಹಿತದೃಷ್ಟಿ ಮತ್ತು ಭವಿಷ್ಯದ ಬೆಂಗಳೂರನ್ನು ಗಮನದಲ್ಲಿಟ್ಟುಕೊಂಡು ಸೂಕ್ತವಾದ ಸ್ಥಳದಲ್ಲಿ 2ನೇ ಅಂತಾರಾಜ್ಯ ವಿಮಾನ ನಿಲ್ದಾಣವನ್ನು ಸ್ಥಾಪನೆ ಮಾಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿಧಾನಪರಿಷತ್ಗೆ ತಿಳಿಸಿದರು. ಸದಸ್ಯ ನವೀನ್ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ದೆಹಲಿ, ಗೋವಾ, ಮುಂಬೈನಲ್ಲಿ ಈಗಾಗಲೇ 2ನೇ ವಿಮಾನ ನಿಲ್ದಾಣಗಳನ್ನು ಸ್ಥಾಪನೆ ಮಾಡಿದ್ದಾರೆ. ಅದೇ ಮಾದರಿಯಲ್ಲಿ ಬೆಂಗಳೂರಿನಲ್ಲೂ ಸ್ಥಾಪನೆ ಮಾಡುವುದಾಗಿ ಹೇಳಿದರು. ಬೆಂಗಳೂರಿನ ಸುತ್ತಮುತ್ತ ಏಳೆಂಟು ಕಡೆ ಸ್ಥಳಗಳನ್ನು ಗುರುತಿಸಲಾಗಿದೆ. ಭಾರತೀಯ ವಿಮಾನ ನಿಲ್ದಾಣ … Continue reading ರಾಜ್ಯದ ಹಿತದೃಷ್ಟಿಯಿಂದ 2ನೇ ಅಂತಾರಾಜ್ಯ ವಿಮಾನ ನಿಲ್ದಾಣ ಸ್ಥಾಪನೆ : ಎಂ.ಬಿ.ಪಾಟೀಲ್