ಪಾದಯಾತ್ರೆ ಬೆನ್ನಲ್ಲೇ ಬಿಜೆಪಿ ಅತೃಪ್ತರ ಗುಪ್ತ ಸಭೆ, ಪ್ರತ್ಯೇಕ ಹೋರಾಟಕ್ಕೆ ಪ್ಲಾನ್

ಬೆಳಗಾವಿ,ಆ.11- ಕಾಂಗ್ರೆಸ್‌‍ ವಿರುದ್ಧ ಬಿಜೆಪಿ-ಜೆಡಿಎಸ್‌‍ ನಡೆಸಿದ ಪಾದಯಾತ್ರೆ ಬೆನ್ನಲ್ಲೇ ಪಾದಯಾತ್ರೆಯಲ್ಲಿ ಭಾಗವಹಿಸದ ಬಿಜೆಪಿಯ ಹಿರಿಯ ನಾಯಕರು ರಹಸ್ಯ ಸಭೆ ನಡೆಸಿದ್ದಾರೆ. ಬಿಜೆಪಿ ಹಿರಿಯ ನಾಯಕರಾದ ಬಸನಗೌಡ ಪಾಟೀಲ್‌ ಯತ್ನಾಳ್‌, ರಮೇಶ್‌ ಜಾರಕಿಹೊಳಿ ನೇತೃತ್ವದಲ್ಲಿ ಬೆಳಗಾವಿ ನಗರ ಖಾಸಗಿ ಹೋಟೆಲೊಂದರ ಅತೃಪ್ತರ ಗುಪ್ತ ಸಭೆ ನಡೆದಿದ್ದು, ಅಪ್ಪ-ಮಕ್ಕಳ ಪಕ್ಷದ ಹಿಡಿತದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಬಸನಗೌಡ ಪಾಟೀಲ್‌ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಅವರು ಬಿಜೆಪಿಯೊಳಗಿನ ಅತೃಪ್ತರನ್ನು ಈಗಾಗಲೇ ಒಟ್ಟುಗೂಡಿಸುವಲ್ಲಿ ಯಶಸ್ವಿಯಾಗಿದ್ದಾರೆ.ಒಪ್ಪಂದದ ರಾಜಕೀಯ ಮಾಡುತ್ತಿರುವ ಬಿಎಸ್‌‍ವೈ, ಬಿ.ವೈ.ವಿಜಯೇಂದ್ರ ಹಾಗೂ … Continue reading ಪಾದಯಾತ್ರೆ ಬೆನ್ನಲ್ಲೇ ಬಿಜೆಪಿ ಅತೃಪ್ತರ ಗುಪ್ತ ಸಭೆ, ಪ್ರತ್ಯೇಕ ಹೋರಾಟಕ್ಕೆ ಪ್ಲಾನ್