ಛತ್ತೀಸ್‌‍ಗಢದ ಬಿಜಾಪುರ ಜಿಲ್ಲೆಯಲ್ಲಿ ಪೊಲೀಸರಿಗೆ ಶರಣಾದ 8 ನಕ್ಸಲರು

ರಾಯ್‌ಪುರ್‌,ಸೆ.22- ಛತ್ತೀಸ್‌‍ಗಢದ ಬಿಜಾಪುರ ಜಿಲ್ಲೆಯಲ್ಲಿ 8 ನಕ್ಸಲರು ಪೊಲೀಸರಿಗೆ ಶರಣಾಗಿದ್ದಾರೆ. ಅವರಲ್ಲಿ ಮೂವರ ತಲೆಗೆ 11 ಲಕ್ಷ ರೂ. ನಗದು ಬಹುಮಾನವನ್ನು ಘೋಷಿಸಲಾಗಿತ್ತು ಎಂದು ಹಿರಿಯ ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಓರ್ವ ಮಹಿಳೆ ಸೇರಿದಂತೆ 8 ನಕ್ಸಲರು ಗಂಗಲೂರು ಮತ್ತು ಉಸೂರ್‌ ಪಮೇಡ್‌ ಪ್ರದೇಶಗಳಲ್ಲಿ ಕಮ್ಯುನಿಸ್ಟ್‌ ಪಾರ್ಟಿ ಆಫ್‌ ಇಂಡಿಯಾದ (ಮಾವೋವಾದಿ) ವಿವಿಧ ವಿಭಾಗಗಳಲ್ಲಿ ಸಕ್ರಿಯರಾಗಿದ್ದರು ಎಂದು ಬಿಜಾಪುರ ಪೊಲೀಸ್‌‍ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್‌ ಯಾದವ್‌ ಹೇಳಿದ್ದಾರೆ. ಶರಣಾದ ನಕ್ಸಲ್‌ ಚಂದರ್‌ ಕುರ್ಸಮ್‌ (38) ಕಮಾಂಡರ್‌ ಆಗಿದ್ದು, … Continue reading ಛತ್ತೀಸ್‌‍ಗಢದ ಬಿಜಾಪುರ ಜಿಲ್ಲೆಯಲ್ಲಿ ಪೊಲೀಸರಿಗೆ ಶರಣಾದ 8 ನಕ್ಸಲರು