ಮಾಜಿ ಮೇಯರ್ ಮನೆಯಲ್ಲಿ ಕೆಜಿಗೂ ಹೆಚ್ಚು ಚಿನ್ನಾಭರಣ, ನಗದು ದೋಚಿ ಸೆಕ್ಯೂರಿಟಿ ಗಾರ್ಡ್ ಎಸ್ಕೇಪ್

ಬೆಂಗಳೂರು,ಏ.21- ಕಾವಲಿಗಿದ್ದ ಸೆಕ್ಯೂರಿಟಿ ಗಾರ್ಡ್ ಮಾಜಿ ಮೇಯರ್ ನಿವಾಸದಲ್ಲಿ ಸುಮಾರು ಒಂದು ಕೆಜಿಗೂ ಹೆಚ್ಚು ಚಿನ್ನಾಭರಣ, ನಗದು ದೋಚಿ ಪರಾರಿಯಾಗಿರುವ ಘಟನೆ ಸಂಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ಆರ್‍ಎಂವಿ 2ನೇ ಸ್ಟೇಜ್, 80 ಅಡಿ ರಸ್ತೆಯಲ್ಲಿರುವ ನಾರಾಯಣಸ್ವಾಮಿ ಅವರ ನಿವಾಸದಲ್ಲಿ ಈ ಕಳ್ಳತನ ನಡೆದಿದೆ. ಏ.18ರಂದು ನಾರಾಯಣಸ್ವಾಮಿ ಅವರು ಪ್ರಚಾರಕ್ಕೆ ತೆರಳಿದ್ದರು. ಈ ವೇಳೆ ಸುಮಾರು 3 ಗಂಟೆ ಸಂದರ್ಭದಲ್ಲಿ ಅವರ ಪತ್ನಿ ದೇವಸ್ಥಾನಕ್ಕೆ ತೆರಳಿದ್ದರು. ಎಂದಿನಂತೆ ಅವರು ಮನೆಯ ಕೀ ಅನ್ನು ಬಾಗಿಲ … Continue reading ಮಾಜಿ ಮೇಯರ್ ಮನೆಯಲ್ಲಿ ಕೆಜಿಗೂ ಹೆಚ್ಚು ಚಿನ್ನಾಭರಣ, ನಗದು ದೋಚಿ ಸೆಕ್ಯೂರಿಟಿ ಗಾರ್ಡ್ ಎಸ್ಕೇಪ್