ಇನ್ನೂ ಫೈನಲ್ ಆಗಿಲ್ಲ ಶಿಗ್ಗಾಂವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ

ಬೆಂಗಳೂರು,ಅ.24- ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯ ಆಯ್ಕೆಗೆ ಸಂಬಂಧಪಟ್ಟಂತೆ ಕಾಂಗ್ರೆಸ್ ಅಳೆದು ತೂಗಿ ಲೆಕ್ಕಾಚಾರಗಳನ್ನು ನಡೆಸುತ್ತಿದ್ದು, ಆಕಾಂಕ್ಷಿಗಳು ಮುಖಂಡರ ಮನೆ ಬಾಗಿಲಿಗೆ ಎಡತಾಕುತ್ತಿದ್ದಾರೆ.ಇದ್ದಕ್ಕಿದ್ದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಪುತ್ರಿ ವೈಶಾಲಿಯ ಹೆಸರು ಹಾವೇರಿ ಕ್ಷೇತ್ರಕ್ಕೆ ಕೇಳಿಬಂದಿದ್ದು, ಕುತೂಹಲ ಹೆಚ್ಚಿಸಿದೆ. ಮಾಜಿ ಶಾಸಕ ಅಜ್ಜಂಪಿರ್ ಖಾದ್ರಿ ಟಿಕೆಟ್ಗಾಗಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಂಪರ್ಕಿಸುವ ಯತ್ನ ನಡೆಸಿದ್ದಾರೆ.ನಾಳೆ ನಾಮಪತ್ರ ಸಲ್ಲಿಕೆಯ ಕೊನೆ ದಿನವಾಗಿರುವುದರಿಂದಾಗಿ … Continue reading ಇನ್ನೂ ಫೈನಲ್ ಆಗಿಲ್ಲ ಶಿಗ್ಗಾಂವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ