ವಿಧಾನಪರಿಷತ್‌ ಚುನಾವಣೆ : ಇಂದು ಫೈನಲ್ ಆಗಲಿದೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ..?

ಬೆಂಗಳೂರು, ಮೇ 29- ವಿಧಾನಪರಿಷತ್‌ನಿಂದ ವಿಧಾನಸಭೆಗೆ ಸದಸ್ಯರ ಆಯ್ಕೆಗಾಗಿ ನಡೆಯುವ ಚುನಾವಣೆಯ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿ ನಡೆಯುತ್ತಿರುವ ಕಸರತ್ತು ಇಂದು ಸಂಜೆ ಅಂತಿಮ ಘಟ್ಟ ತಲುಪುವ ಸಾಧ್ಯತೆಯಿದೆ. ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ನಿನ್ನೆಯಿಂದಲೂ ಎಐಸಿಸಿ ಮುಖಂಡರಾದ ರಣಜಿತ್‌ ಸಿಂಗ್‌ ಸುರ್ಜೆವಾಲ, ಕೆ.ಸಿ.ವೇಣುಗೋಪಾಲ್‌ ಅವರೊಂದಿಗೆ ಸರಣಿ ಸಭೆಯನ್ನು ನಡೆಸಿದ್ದಾರೆ. ಇಂದು ಸಂಜೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಜೊತೆ ಸಭೆ ನಡೆಯಲಿದೆ. ಅದರ ಬಳಿಕ ಅಭ್ಯರ್ಥಿಗಳ ಆಯ್ಕೆ ಅಖೈರುಗೊಳ್ಳಲಿದೆ ಎಂದು ತಿಳಿದುಬಂದಿದೆ. ಮುಖ್ಯಮಂತ್ರಿ, … Continue reading ವಿಧಾನಪರಿಷತ್‌ ಚುನಾವಣೆ : ಇಂದು ಫೈನಲ್ ಆಗಲಿದೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ..?