ಸ್ಯಾಂಡಲ್‌ವುಡ್‌ನ ಹಿರಿಯ ನಿರ್ದೇಶಕ ಚಿ.ದತ್ತರಾಜ್ ನಿಧನ

ಬೆಂಗಳೂರು, ಅ. 14- ಸ್ಯಾಂಡಲ್‌ವುಡ್‌ನ ಹಿರಿಯ ನಿರ್ದೇಶಕ ಹಾಗೂ ಖ್ಯಾತ ಸಾಹಿತಿ ಚಿ.ಉದಯ್‌ಶಂಕರ್ ಅವರ ಸಹೋದರ ಚಿ.ದತ್ತರಾಜ್ (87) ಅವರು ಇಹಲೋಕ ಯಾತ್ರೆ ಮುಗಿಸಿದ್ದಾರೆ.ಚಿ.ಉದಯ್‌ ಶಂಕರ್‌ರಂತೆ ಅವರ ಸಹೋದರ ಚಿ.ದತ್ತರಾಜ್ ಅವರು ಕೂಡ ಡಾ.ರಾಜ್‌ಕುಮಾರ್ ಕುಟುಂಬದೊಂದಿಗೆ ಗುರುತಿಸಿಕೊಂಡಿದ್ದ ಅವರು, ಡಾ.ರಾಜ್ ನಟಿಸಿದ್ದ ಹಲವು ಚಿತ್ರಗಳನ್ನು ನಿರ್ದೇಶಿಸುವ ಮೂಲಕ ಚಂದನವನದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದರು. ಡಾ.ರಾಜ್‌ಕುಮಾರ್ ಅವರು ನಟಿಸಿದ್ದ ಮಹೋನ್ನತ ಸಿನಿಮಾಗಳಾದ ಕೆರಳಿದ ಸಿಂಹ, ಕಾಮನಬಿಲ್ಲು, ಅದೇ ಕಣ್ಣು, ಶೃತಿ ಸೇರಿದಾಗ, ಶಿವರಾಜ್‌ಕುಮಾರ್ ನಟನೆಯ ಅರಳಿದ ಹೂವುಗಳು, … Continue reading ಸ್ಯಾಂಡಲ್‌ವುಡ್‌ನ ಹಿರಿಯ ನಿರ್ದೇಶಕ ಚಿ.ದತ್ತರಾಜ್ ನಿಧನ