ಬಿಜೆಪಿ ಮತ್ತು ಜೆಡಿಎಸ್‌‍ ಪಕ್ಷಗಳ ವರ್ಚಸ್ಸಿಗೆ ‘ಲೈಂಗಿಕ ಹಗರಣಗಳ’ ಹೊಡೆತ

ಬೆಂಗಳೂರು,ಸೆ.22- ಬಿಜೆಪಿ ಮತ್ತು ಜೆಡಿಎಸ್‌‍ ನಾಯಕರ ವಿರುದ್ಧದ ಸರಣಿ ಲೈಂಗಿಕ ಹಗರಣಗಳ ಆರೋಪಗಳು ರಾಜ್ಯದಲ್ಲಿ ಪಕ್ಷದ ವರ್ಚಸ್ಸಿಗೆ ಧಕ್ಕೆ ಉಂಟು ಮಾಡಿದ್ದು, ಅಲ್ಲದೆ ಕಾರ್ಯಕರ್ತರಲ್ಲೂ ಅಸಮಾಧಾನ ಮತ್ತು ಗೊಂದಲಕ್ಕೆ ಎಡೆಮಾಡಿಕೊಟ್ಟಿದೆ. ಅಲ್ಲದೆ ಈ ಆರೋಪಗಳಿಂದಾಗಿ ವಿರೋಧ ಪಕ್ಷಗಳ ನೈತಿಕ ಬಲವನ್ನು ಕುಗ್ಗಿದ್ದು, ಸರ್ಕಾರದ ವಿರುದ್ಧ ಹೋರಾಟ ರೂಪಿಸಲು ಹಿನ್ನಡೆ ಉಂಟು ಮಾಡಿದೆ. ರಮೇಶ ಜಾರಕಿಹೊಳಿ, ಪ್ರಜ್ವಲ್‌ ರೇವಣ್ಣ, ಸೂರಜ್‌ ರೇವಣ್ಣ, ರೇವಣ್ಣ, ಮುನಿರತ್ನ ಅವರ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ, ಬಂಧನ ಪ್ರಸಂಗ ರಾಜ್ಯದಲ್ಲಿ ಅಧಿಕಾರದ ಗದ್ದುಗೆ … Continue reading ಬಿಜೆಪಿ ಮತ್ತು ಜೆಡಿಎಸ್‌‍ ಪಕ್ಷಗಳ ವರ್ಚಸ್ಸಿಗೆ ‘ಲೈಂಗಿಕ ಹಗರಣಗಳ’ ಹೊಡೆತ