ನಾಗಮಂಗಲ ಕೋಮುಗಲಭೆ ಪ್ರಕರಣವನ್ನು ಎನ್‌ಐಎಗೆ ವಹಿಸುವಂತೆ ಶೋಭಾ ಕರಂದ್ಲಾಜೆ ಒತ್ತಾಯ

ಬೆಂಗಳೂರು,ಸೆ.17- ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ನಡೆದ ಕೋಮುಗಲಭೆಯನ್ನು ರಾಜ್ಯ ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ಕ್ಕೆ ವಹಿಸಬೇಕೆಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಲ್ನೋಟಕ್ಕೆ ಇದು ಆಕಸಿಕವಾಗಿ ನಡೆದ ಗಲಾಟೆ ಅಲ್ಲ. ಇದೊಂದು ಪೂರ್ವ ನಿಯೋಜಿತ ಕೃತ್ಯ. ಪೆಟ್ರೋಲ್‌ ಬಾಂಬ್‌ಗಳು ಎಲ್ಲಿಂದ ಬಂದವು? ಮಾಸ್ಕ್‌ಗಳನ್ನು ಏಕೆ ಖರೀದಿಸಲಾಯಿತು? ಎಂದು ಪ್ರಶ್ನಿಸಿದರು.ಸತ್ಯಾಸತ್ಯತೆ ಹೊರಬರಬೇಕೆಂದರೆ ಪೊಲೀಸರಿಂದ ನಿಷ್ಪಕ್ಷಪಾತ ತನಿಖೆ ನಡೆಸಲು ಸಾಧ್ಯವೇ ಇಲ್ಲ. ಹೀಗಾಗಿ ಪ್ರಕರಣವನ್ನು … Continue reading ನಾಗಮಂಗಲ ಕೋಮುಗಲಭೆ ಪ್ರಕರಣವನ್ನು ಎನ್‌ಐಎಗೆ ವಹಿಸುವಂತೆ ಶೋಭಾ ಕರಂದ್ಲಾಜೆ ಒತ್ತಾಯ