“ಹಿಂದೂಗಳು ಹಿಂಸೆ ಮಾಡ್ತಾರೆ”ಎಂದ ರಾಹುಲ್ ಸಮರ್ಥಿಸಿಕೊಂಡ ಸಿಎಂಗೆ ನೆಟ್ಟಿಗರಿಂದ ಹಿಗ್ಗಾಮುಗ್ಗಾ ಕ್ಲಾಸ್

ಬೆಂಗಳೂರು,ಜು.2- ಹಿಂದೂ ಎಂದು ಹೇಳಿಕೊಳ್ಳುವವರು 24 ಗಂಟೆ ಹಿಂಸೆ, ದ್ವೇಷ, ಸುಳ್ಳನ್ನು ಹರಡುತ್ತಿದ್ದಾರೆ ಎಂದು ರಾಹುಲ್‌ ಗಾಂಧಿ ಹೇಳಿದ್ದನ್ನು ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ನೆಟ್ಟಿಗರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಸಂಸತ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ನಮ ನಾಯಕರಾದ ರಾಹುಲ್‌ ಗಾಂಧಿ ಅವರು ಎತ್ತಿರುವ ಪ್ರಶ್ನೆಗಳಿಗೆ ಉತ್ತರಿಸಲಾಗದ ಬಿಜೆಪಿ, ತನಗೆ ಹೇಳಿದ ಮಾತನ್ನು ಹಿಂದೂ ಧರ್ಮಕ್ಕೆ ಹೇಳಿದ್ದಾರೆ ಎಂದು ತಿರುಚಿ ತನ್ನ ವೈಲ್ಯ ಮರೆಮಾಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ. ವಾಟ್ಸ್‌‍ ಆಪ್‌ ನಲ್ಲಿ ಬಿಜೆಪಿ ಕೃಪಾಪೋಷಿತ ಫೇಕ್ ನ್ಯೂಸ್‌‍ … Continue reading “ಹಿಂದೂಗಳು ಹಿಂಸೆ ಮಾಡ್ತಾರೆ”ಎಂದ ರಾಹುಲ್ ಸಮರ್ಥಿಸಿಕೊಂಡ ಸಿಎಂಗೆ ನೆಟ್ಟಿಗರಿಂದ ಹಿಗ್ಗಾಮುಗ್ಗಾ ಕ್ಲಾಸ್