‘ಹರ್ ಘರ್ ಮೋದಿ’ ಎಂದು ಕೂಗಿದ ಬಿಜಿಪಿಯವರಿಗೆ ‘ಜೈ ಸೀತಾರಾಮ್’ ಘೋಷಣೆ ಕೂಗಿ ತಿರುಗೇಟು ನೀಡಿದ ಸಿಎಂ

ಬೆಂಗಳೂರು,ಫೆ.29- ವಿಧಾನಸಭೆಯ ಸಭಾಂಗಣದಲ್ಲಿ ಬಿಜೆಪಿಯವರು ಹರ್‍ಘರ್ ಮೋದಿ ಘೋಷಣೆ ಕೂಗಿದಾಗ ಅದಕ್ಕೆ ಪ್ರತಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೈ ಸೀತಾರಾಮ್ ಘೋಷಣೆ ಕೂಗುವ ಮೂಲಕ ತಿರುಗೇಟು ನೀಡಿದರು.ಬಜೆಟ್ ಮೇಲಿನ ಚರ್ಚೆಗೆ ಮುಖ್ಯಮಂತ್ರಿಯವರು ಉತ್ತರ ನೀಡುವಾಗ ಬಿಜೆಪಿಯವರು ಧರಣಿ ನಡೆಸುತ್ತಿದ್ದರು. ರಾಜ್ಯಸಭೆ ಚುನಾವಣೆ ಗೆಲುವಿನ ಸಂಭ್ರಮಾಚರಣೆಯ ವೇಳೆ ಕಾಂಗ್ರೆಸ್‍ನ ನಾಸಿರ್ ಹುಸೇನ್ ಜೊತೆಯಲ್ಲಿ ನಿಂತಿದ್ದವರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬಿಜೆಪಿ ಧರಣಿ ನಡೆಸುತ್ತಿತ್ತು. ಆ ವೇಳೆಯಲ್ಲಿ ಬಿಜೆಪಿಯವರು ಧರಣಿ ನಡೆಸುತ್ತಲೇ … Continue reading ‘ಹರ್ ಘರ್ ಮೋದಿ’ ಎಂದು ಕೂಗಿದ ಬಿಜಿಪಿಯವರಿಗೆ ‘ಜೈ ಸೀತಾರಾಮ್’ ಘೋಷಣೆ ಕೂಗಿ ತಿರುಗೇಟು ನೀಡಿದ ಸಿಎಂ