ಒಲಂಪಿಕ್ಸ್‌ನಲ್ಲಿ ಭ್ರಷ್ಟಾಚಾರದ ಪಂದ್ಯವಿದ್ದಿದ್ದರೆ ಚಿನ್ನದ ಪದಕ ಗೆಲ್ಲುತ್ತಿದ್ದ ಸಿದ್ದರಾಮಯ್ಯ : ಬಿಜೆಪಿ ಟ್ರೊಲ್

ಬೆಂಗಳೂರು, ಜು.30– ವಾಲೀಕಿ ಅಭಿವೃದ್ಧಿ ನಿಗಮ ಹಾಗೂ ಮುಡಾ ಹಗರಣದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಕರ್ನಾಟಕ ಕಾಂಗ್ರೆಸ್‌‍ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ಮುಂದುವರಿಸಿದೆ.ಮೈಸೂರಿಗೆ ಪಾದಯಾತ್ರೆ ಹಮಿಕೊಂಡ ಬೆನ್ನಲ್ಲೇ ಇದೀಗ ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿಯೂ ಕಾಂಗ್ರೆಸ್‌‍ ವಿರುದ್ಧ ಟೀಕಾ ಪ್ರಹಾರ ತೀವ್ರಗೊಳಿಸಿದೆ. ಹಗರಣಗಳನ್ನು ಒಲಂಪಿಕ್ಸ್ ಗೆ ಹೋಲಿಸಿ ಎಕ್‌್ಸನಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ, ಸಿಎಂ ಸಿದ್ದರಾಮಯ್ಯಗೆ ಭ್ರಷ್ಟಾಚಾರದಲ್ಲಿ ಚಿನ್ನದ ಪದಕ ದೊರೆಯಬಹುದು ಎಂದು ವ್ಯಂಗ್ಯವಾಡಿದೆ. ಒಲಂಪಿಕ್‌್ಸನಲ್ಲಿ ಭ್ರಷ್ಟಾಚಾರದ ಪಂದ್ಯ ಏರ್ಪಡಿಸಿದಲ್ಲಿ ಭ್ರಷ್ಟಾಚಾರದ ಪಿತಾಮಹನಿಗೆ ಚಿನ್ನದ ಪದಕ … Continue reading ಒಲಂಪಿಕ್ಸ್‌ನಲ್ಲಿ ಭ್ರಷ್ಟಾಚಾರದ ಪಂದ್ಯವಿದ್ದಿದ್ದರೆ ಚಿನ್ನದ ಪದಕ ಗೆಲ್ಲುತ್ತಿದ್ದ ಸಿದ್ದರಾಮಯ್ಯ : ಬಿಜೆಪಿ ಟ್ರೊಲ್