ಸಿದ್ದರಾಮಯ್ಯನವರಿಗೆ ರಾಜೀನಾಮೆ ಬಿಟ್ಟು ಬೇರೆ ದಾರಿ ಇಲ್ಲ : : ವಿಜಯೇಂದ್ರ ಭವಿಷ್ಯ

ಬೆಂಗಳೂರು,ಅ.1– ಮುಡಾ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಸಿಎಂ ಸಿದ್ದರಾಮಯ್ಯ ಈ ಬಾರಿ ಬಚಾವ್ ಆಗುವ ಯಾವುದೇ ಲಕ್ಷಣಗಳಿಲ್ಲ. ಬದಲಿಗೆ ಅವರು ಯಾವುದೇ ಕ್ಷಣದಲ್ಲೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಕಳೆದ ಬಾರಿ ಹೂಬ್ಲೆಟ್ ವಾಚ್ ಪ್ರಕರಣದಲ್ಲಿ ಎಸಿಬಿ ಮೂಲಕ ಕ್ಲೀನ್ಚಿಟ್ ತೆಗೆದುಕೊಂಡಿದ್ದರು. ಆದರೆ ಈ ಬಾರಿ ಮುಡಾ ಪ್ರಕರಣದಲ್ಲಿ ಅವರೇ ಮೊದಲ ಆರೋಪಿಯಾಗಿದ್ದು, ಅಕ್ರಮ ಹಣ ವಹಿವಾಟು ತಡೆ ಕಾಯ್ದೆಯಡಿ ಜಾರಿನಿರ್ದೇಶನಾಲಯ ಇಸಿಐಆರ್ ದಾಖಲಿಸಿದೆ. ಹೀಗಾಗಿ ಅವರು ರಾಜೀನಾಮೆ … Continue reading ಸಿದ್ದರಾಮಯ್ಯನವರಿಗೆ ರಾಜೀನಾಮೆ ಬಿಟ್ಟು ಬೇರೆ ದಾರಿ ಇಲ್ಲ : : ವಿಜಯೇಂದ್ರ ಭವಿಷ್ಯ