ಬಕ್ರೀದ್‌ ಹಬ್ಬ : ಮುಸ್ಲಿಂ ಬಾಂಧವರ ಜೊತೆ ಸಿಎಂ ಸಿದ್ದರಾಮಯ್ಯ ಪ್ರಾರ್ಥನೆ

ಬೆಂಗಳೂರು,ಜೂ.17- ಬಕ್ರೀದ್‌ ಹಬ್ಬದ ಅಂಗವಾಗಿ ನಗರದ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದರು. ಸಚಿವ ಜಮೀರ್‌ ಅಹಮದ್‌ ಖಾನ್‌ ಹಾಗೂ ಧಾರ್ಮಿಕ ಮುಖಂಡರು ಸಿದ್ದರಾಮಯ್ಯ ಅವರನ್ನು ಸ್ವಾಗತಿಸಿ ಅಮಾಮ್‌ ಹಾಗೂ ಶಾಲು ಹಾಕಿ ಸನಾನಿಸಿದರು. ಈ ವೇಳೆ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದ ಮಕ್ಕಳೊಂದಿಗೆ ಮುಖ್ಯಮಂತ್ರಿ ಫೋಟೊಗೆ ಫೋಸ್‌‍ ನೀಡಿದರು. ಪ್ರಾರ್ಥನೆ ಬಳಿಕ ಮಾತನಾಡಿದ ಸಿದ್ದರಾಮಯ್ಯನವರು ಮುಸ್ಲಿಂ ಹಾಗೂ ಎಲ್ಲರಿಗೂ ಬಕ್ರೀದ್‌ ಶುಭಾಶಯಗಳನ್ನು ಕೋರಿದರು. ಎಲ್ಲರೂ ಅಣ್ಣ-ತಮಂದಿರಂತೆ ಬದುಕಿ ಬಾಳಬೇಕು. ಪ್ರೀತಿ ವಿಶ್ವಾಸದಿಂದ ಬದುಕುವ … Continue reading ಬಕ್ರೀದ್‌ ಹಬ್ಬ : ಮುಸ್ಲಿಂ ಬಾಂಧವರ ಜೊತೆ ಸಿಎಂ ಸಿದ್ದರಾಮಯ್ಯ ಪ್ರಾರ್ಥನೆ