ಅಧಿವೇಶನ ಆರಂಭಕ್ಕೂ ಮುನ್ನವೇ ಹಿರಿಯ ಅಧಿಕಾರಿಗಳಿಗೆ ಸಿಎಂ ಚಾಟಿ

ಬೆಂಗಳೂರು,ಜು.14- ಸರ್ಕಾರದ ಅಭಿವೃದ್ಧಿ ಕಾರ್ಯಚಟುವಟಿಕೆಗಳ ಕುರಿತು ನಿಖರವಾದ, ಕರಾರುವಕ್ಕಾದ ಮಾಹಿತಿಗಳನ್ನು ತತ್ಕ್ಷಣ ಒದಗಿಸಲು ಪೂರಕ ವಾತಾವರಣವನ್ನು ಸಜ್ಜುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಗೃಹಕಚೇರಿ ಕೃಷ್ಣಾದಲ್ಲಿಂದು ಸರ್ಕಾರದ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್ ಸೇರಿದಂತೆ ವಿವಿಧ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಆಯುಕ್ತರು ಹಾಗೂ ನಿರ್ದೇಶಕರೊಂದಿಗೆ ಮಹತ್ವದ ಸಮಾಲೋಚನೆ ನಡೆಸಿದರು. ಈ ಬಾರಿಯ ಅಧಿವೇಶನದಲ್ಲಿ ಸಾಕಷ್ಟು ವಿಚಾರಗಳು ಚರ್ಚೆಯಾಗುವ ಸಾಧ್ಯತೆ ಇದೆ. ಅದರಲ್ಲೂ ಕೆಲವು ವಿವಾದಗಳನ್ನು ಪ್ರಸ್ತಾಪಿಸಿ ವಿರೋಧ ಪಕ್ಷಗಳು ಟೀಕೆ ಮಾಡಬಹುದು. ಯಾವುದೇ ವಿಚಾರವಾದರೂ ಅದರ ಪೂರ್ವಪರ … Continue reading ಅಧಿವೇಶನ ಆರಂಭಕ್ಕೂ ಮುನ್ನವೇ ಹಿರಿಯ ಅಧಿಕಾರಿಗಳಿಗೆ ಸಿಎಂ ಚಾಟಿ