ವಿಧಾನಸಭೆಯಲ್ಲಿ ಮೋದಿ ಸರ್ಕಾರದ ವಿರುದ್ಧ ಹರಿಹಾಯ್ದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಫೆ.29- ಕೇವಲ 12 ಸಾವಿರ ರೂ.ಗಳ ಹಣ ಕೊಟ್ಟು ಬಡವರ ಮನೆ ನಿರ್ಮಾಣದ ಯೋಜನೆಗೆ ಪ್ರಧಾನಮಂತ್ರಿ ಅವಾಜ್ ಯೋಜನೆಯೊಂದು ಹೆಸರನ್ನಿಟ್ಟುಕೊಂಡು ಮೋದಿ ಗ್ಯಾರಂಟಿ ಎಂದು ಪ್ರಚಾರ ಮಾಡಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು. ರಾಜ್ಯಸರ್ಕಾರದ ಆಯವ್ಯಯದ ಮೇಲೆ ನಡೆದ ಸುದೀರ್ಘ ಚರ್ಚೆಗೆ ವಿಧಾನಸಭೆಯಲ್ಲಿಂದು ಉತ್ತರ ನೀಡಿದ ಮುಖ್ಯಮಂತ್ರಿಯವರು ಕೇಂದ್ರದ ತಾರತಮ್ಯವನ್ನು ಎಳೆಎಳೆಯಾಗಿ ಬಿಡಿಸಿಟ್ಟು ವಾಗ್ದಾಳಿ ನಡೆಸಿದರು. ಪ್ರಧಾನಮಂತ್ರಿ ಆವಾಜ್ ಯೋಜನೆಗೆ ಕೇಂದ್ರ ಸರ್ಕಾರ ಕೇವಲ ಒಂದೂವರೆ ಲಕ್ಷ ರೂ.ಗಳನ್ನು ಮಾತ್ರ ನೀಡುತ್ತದೆ. ಅದರಲ್ಲಿ ಜಿಎಸ್‍ಟಿ ರೂಪದಲ್ಲಿ 1.38 … Continue reading ವಿಧಾನಸಭೆಯಲ್ಲಿ ಮೋದಿ ಸರ್ಕಾರದ ವಿರುದ್ಧ ಹರಿಹಾಯ್ದ ಸಿಎಂ ಸಿದ್ದರಾಮಯ್ಯ