ಚುನಾವಣಾ ಪ್ರಚಾರವೇ ಮೋದಿಯವರ ಕೊನೇ ಭಾಷಣವಾಗಲಿದೆ, ಈಗಲಾದರೂ ಸತ್ಯ ಹೇಳಿ : ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು, ಏ.29- ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ನಿರಂತರ ಅನ್ಯಾಯವಾಗುತ್ತಿದೆ ಎಂದು ದೂರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಯುಷಾನ್‌ ಭಾರತ್‌, ಪ್ರಧಾನಮಂತ್ರಿ ಫಸಲ್‌ಬೀಮಾ, ಕೃಷಿ ಸನಾನ್‌ ಯೋಜನೆಗಳಲ್ಲಿ ಅವ್ಯವಹಾರವಾಗಿದೆ ಎಂದು ಕೇಂದ್ರ ಸಚಿವರ ಹೇಳಿಕೆಗಳನ್ನು ಉಲ್ಲೇಖಿಸಿ ತಿರುಗೇಟು ನೀಡಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಸಿದ್ದರಾಮಯ್ಯ ಅವರು, ಪ್ರಧಾನಿ ನರೇಂದ್ರ ಮೋದಿಯವರಿಗೆ ಲೋಕಸಭೆ ಚುನಾವಣಾ ಪ್ರಚಾರ ಕೊನೆಯ ಭಾಷಣವಾಗಿರಬಹುದು. ಇನ್ನಾದರೂ ಸತ್ಯ ಮಾತನಾಡಿ, ಜಾತಿ-ಜಾತಿ, ಧರ್ಮ-ಧರ್ಮಗಳ ನಡುವೆ ದ್ವೇಷ ಹುಟ್ಟಿಸಿ ರಾಜಕೀಯ ಲಾಭ ಪಡೆಯುವ ದುಷ್ಟತನವನ್ನು ಕೈಬಿಟ್ಟು, ಹತ್ತು ವರ್ಷಗಳ ಸಾಧನೆಯ … Continue reading ಚುನಾವಣಾ ಪ್ರಚಾರವೇ ಮೋದಿಯವರ ಕೊನೇ ಭಾಷಣವಾಗಲಿದೆ, ಈಗಲಾದರೂ ಸತ್ಯ ಹೇಳಿ : ಸಿದ್ದರಾಮಯ್ಯ ತಿರುಗೇಟು