ಸಂಕಷ್ಟ ಬಂದಾಗಲೆಲ್ಲ ‘ಜಾತಿ ಗಣತಿ’ ಜಪ ಮಾಡುವುದು ಸಿದ್ದರಾಮಯ್ಯನವರಿಗೆ ಚಟವಾಗಿಬಿಟ್ಟಿದೆ : ಸುನೀಲ್‌ ಕುಮಾರ್‌

ಬೆಂಗಳೂರು,ಸೆ.30- ರಾಜಕೀಯವಾಗಿ ಸಂಕಷ್ಟ ಬಂದಾಗಲೆಲ್ಲ ಜಾತಿ ಗಣತಿ ವರದಿ ಜಾರಿ ವಿಚಾರ ಪ್ರಸ್ತಾಪಿಸಿ ಹಿಂದುಳಿದ ಹಾಗೂ ಶೋಷಿತ ವರ್ಗದ ದಾರಿ ತಪ್ಪಿಸಿವುದು ಸಿಎಂ ಸಿದ್ದರಾಮಯ್ಯ ಅವರಿಗೆ ಚಟವಾಗಿ ಬಿಟ್ಟಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್‌ ಕುಮಾರ್‌ ಟೀಕಿಸಿದ್ದಾರೆ. ಸಿದ್ದರಾಮಯ್ಯನವರಿಗೆ ಜಾತಿ ಗಣತಿ ವರದಿ ಎನ್ನುವುದು ಖುರ್ಚಿ ಭದ್ರಪಡಿಸಿಕೊಳ್ಳುವುದಕ್ಕಾಗಿನ ಮಹಾನ್‌ ಅಸ್ತ್ರವಾಗಿದೆ. ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆ ಜಾರಿ, ಅಹಿಂದ ವರ್ಗಕ್ಕೆ ಅನ್ಯಾಯ ಎಂದು ಭಾಷಣ ಬಿಗಿದು ಬಚಾವ್‌ ಆಗುವುದು ಚಾಳಿಯಾಗಿ ಬಿಟ್ಟಿದೆ. ಪೊಲೀಸ್‌‍ ಭಾಷೆಯಲ್ಲಿ … Continue reading ಸಂಕಷ್ಟ ಬಂದಾಗಲೆಲ್ಲ ‘ಜಾತಿ ಗಣತಿ’ ಜಪ ಮಾಡುವುದು ಸಿದ್ದರಾಮಯ್ಯನವರಿಗೆ ಚಟವಾಗಿಬಿಟ್ಟಿದೆ : ಸುನೀಲ್‌ ಕುಮಾರ್‌