ಜೆಡಿಎಸ್‌‍-ಬಿಜೆಪಿ ಪಾದಯಾತ್ರೆಯಿಂದ ಮತ್ತಷ್ಟು ಗಟ್ಟಿಯಾಯ್ತು ಸಿದ್ದರಾಮಯ್ಯ ಸಿಎಂ ಕುರ್ಚಿ

ಬೆಂಗಳೂರು,ಆ.11– ವಿಪಕ್ಷ ಜೆಡಿಎಸ್‌‍ ಮತ್ತು ಬಿಜೆಪಿ ಪಾದಯಾತ್ರೆ ಹೋರಾಟಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರ್ಚಿಯನ್ನು ಮತ್ತಷ್ಟು ಗಟ್ಟಿಗೊಳಿಸಿವೆ.ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಪ್ರಭಾವ ಬಳಸಿ ಲೋಪವೆಸಗಿದ್ದಾರೆ. ತಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪಟ್ಟು ಹಿಡಿದು ಬಿಜೆಪಿ-ಜೆಡಿಎಸ್‌‍ ಪಕ್ಷಗಳು ಬೆಂಗಳೂರಿನಿಂದ ಮೈಸೂರಿನವರೆಗೂ ಪಾದಯಾತ್ರೆ ನಡೆಸಿದ್ದವು. ಇದು ಕಾಂಗ್ರೆಸ್‌‍ ಪಕ್ಷಕ್ಕೆ ಮುಜುಗರ ಉಂಟುಮಾಡಬಹುದು, ಸಿದ್ದರಾಮಯ್ಯನವರಿಗೆ ಕಂಟಕವಾಗಲಿದೆ ಎಂಬ ವ್ಯಾಖ್ಯಾನಗಳಿದ್ದವು. ಆದರೆ ಪರಿಣಾಮ ಸಂಪೂರ್ಣ ವ್ಯತಿರಿಕ್ತವಾಗಿದೆ. ವಿಪಕ್ಷಗಳ ಹೋರಾಟಕ್ಕೆ ಕಾಂಗ್ರೆಸ್‌‍ ರಾಜಕೀಯವಾಗಿಯೇ ಉತ್ತರ ನೀಡಿದೆ. ಇಡೀ ಪಕ್ಷ ಸಿದ್ದರಾಮಯ್ಯನವರ ಬೆಂಬಲಕ್ಕೆ ನಿಂತಿರುವುದರಿಂದ ಕಾಂಗ್ರೆಸ್‌‍ … Continue reading ಜೆಡಿಎಸ್‌‍-ಬಿಜೆಪಿ ಪಾದಯಾತ್ರೆಯಿಂದ ಮತ್ತಷ್ಟು ಗಟ್ಟಿಯಾಯ್ತು ಸಿದ್ದರಾಮಯ್ಯ ಸಿಎಂ ಕುರ್ಚಿ