ಮುನಿರತ್ನ ಮೇಲಿನ ಪ್ರಕರಣಗಳ ತನಿಖೆಗೆ ಎಸ್ಐಟಿ ರಚನೆ..!?

ಬೆಂಗಳೂರು,ಸೆ.21- ಶಾಸಕ ಮುನಿರತ್ನ ಅವರ ಕರ್ಮಕಾಂಡಗಳ ತನಿಖೆಗೆ ವಿಶೇಷ ತನಿಖಾ ದಳ ರಚಿಸಲು ನಿರ್ಧರಿಸಲಾಗಿದ್ದು, ಯಾವುದೇ ಕ್ಷಣದಲ್ಲಿ ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ. ಮುನಿರತ್ನ ಅವರ ವಿರುದ್ಧ ಹಲವು ರೀತಿಯ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಹೊಸದಾಗಿ ಬೆಳಕಿಗೆ ಬಂದ ಹನಿಟ್ರ್ಯಾಪ್, ಎಚ್ಐವಿ ಸೋಂಕು ಹರಡಿಸುವ ಹುನ್ನಾರ, ಅತ್ಯಾಚಾರ ಸೇರಿದಂತೆ ನಾನಾ ಆರೋಪಗಳಲ್ಲಿ ಪ್ರಕರಣ ದಾಖಲಾಗಿವೆ. ಈ ಮೊದಲು 2009 ರಿಂದಲೂ ಮುನಿರತ್ನ ವಿರುದ್ಧ ಹಲವು ಸ್ವರೂಪದ ಪ್ರಕರಣಗಳು ವಿವಿಧ ಹಂತದಲ್ಲಿವೆ. ಬಿಬಿಎಂಪಿಯ ಕಡತಗಳನ್ನು ತಮ … Continue reading ಮುನಿರತ್ನ ಮೇಲಿನ ಪ್ರಕರಣಗಳ ತನಿಖೆಗೆ ಎಸ್ಐಟಿ ರಚನೆ..!?