ಸಮಸ್ಯೆಗಳಿಗೆ ಯುದ್ಧಭೂಮಿಯಲ್ಲಿ ಪರಿಹಾರ ಸಿಗಲ್ಲ ; ಪ್ರಧಾನಿ ಮೋದಿ

ವಿಯೆಂಟಿಯಾನ್,ಅ.11 (ಪಿಟಿಐ) ವಿಶ್ವದ ವಿವಿಧ ಭಾಗಗಳಲ್ಲಿನ ಘರ್ಷಣೆಗಳು ಜಾಗತಿಕ ದಕ್ಷಿಣದ ದೇಶಗಳ ಮೇಲೆ ಅತ್ಯಂತ ಋಣಾತ್ಮಕ ಪರಿಣಾಮ ಬೀರುತ್ತಿವೆ ಎಂದು ಅಭಿಪ್ರಾಯಪಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅವರು ಯುರೇಷಿಯಾದಲ್ಲಿ ಪಶ್ಚಿಮ ಏಷ್ಯಾದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಪುನರ್ ಸ್ಥಾಪಿಸಲು ಶುಕ್ರವಾರ ಕರೆ ನೀಡಿದ್ದಾರೆ.19ನೇ ಪೂರ್ವ ಏಷ್ಯಾ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಸಮಸ್ಯೆಗಳಿಗೆ ಯುದ್ಧಭೂಮಿಯಿಂದ ಪರಿಹಾರ ಸಿಗುವುದಿಲ್ಲ ಎಂದು ಪ್ರತಿಪಾದಿಸಿದರು.ಇಡೀ ಪ್ರದೇಶದ ಶಾಂತಿ ಮತ್ತು ಪ್ರಗತಿಗೆ ಮುಕ್ತ, ಅಂತರ್ಗತ, ಸಮೃದ್ಧ ಮತ್ತು ನಿಯಮ ಆಧಾರಿತ ಇಂಡೋ- ಪೆಸಿಫಿಕ್ … Continue reading ಸಮಸ್ಯೆಗಳಿಗೆ ಯುದ್ಧಭೂಮಿಯಲ್ಲಿ ಪರಿಹಾರ ಸಿಗಲ್ಲ ; ಪ್ರಧಾನಿ ಮೋದಿ