ಲಾರಿ ಖರೀದಿ ವಿಚಾರಕ್ಕೆ ಜಗಳ : ಅಪ್ಪನನ್ನೇ ಕೊಂದ ಮಗ

ಹಾಸನ, ಜೂ.11-ಲಾರಿ ಖರೀದಿ ವಿಚಾರವಾಗಿ ತಂದೆ-ಮಗನ ನಡುವೆ ನಡೆದ ಜಗಳ ಅಪ್ಪನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಆಲೂರು ತಾಲ್ಲೂಕಿನ ಕಡಬಗಾಲ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಚಂದ್ರಶೇಖರ್‌ (60) ಕೊಲೆಯಾದ ತಂದೆ. ಈತನ ಪುತ್ರ ಸಚಿನ್‌ (30) ಡ್ರೈವರ್‌ ಕೆಲಸ ಮಾಡುತ್ತಿದ್ದು, ಕಂಠಪೂರ್ತಿ ಕುಡಿದು ಬಂದು ಜಮೀನು ಮಾರಾಟ ಮಾಡಿ ಲಾರಿ ಕೊಡಿಸುವಂತೆ ತಂದೆ ಜತೆ ಜಗಳವಾಡುತ್ತಿದ್ದ. ಕಳೆದ ರಾತ್ರಿಯೂ ಸಹ ಕುಡಿದು ಬಂದು ನನಗೆ ಕೂಡಲೇ ಲಾರಿ ಕೊಡಿಸುವಂತೆ ಜಗಳ ಮಾಡಿದ್ದಾನೆ. ಈ ವೇಳೆ ಮಾತಿಗೆ ಮಾತು … Continue reading ಲಾರಿ ಖರೀದಿ ವಿಚಾರಕ್ಕೆ ಜಗಳ : ಅಪ್ಪನನ್ನೇ ಕೊಂದ ಮಗ