ಶೀಘ್ರದಲ್ಲೇ ದೇವರು ನನಗೆ ಸಿಎಂ ಆಗುವ ಅವಕಾಶ ಕೊಡಲಿದ್ದಾನೆ : ಹೆಚ್ಡಿಕೆ

ಮೈಸೂರು,ಜು.28- ಶೀಘ್ರವಾಗಿಯೇ ತಮಗೆ ರಾಜ್ಯದಲ್ಲಿ ಮುಖ್ಯಮಂತ್ರಿಯಾಗುವ ಅವಕಾಶವನ್ನು ದೇವರು ಕೊಡಲಿದ್ದಾರೆ ಎಂದು ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.ನಂಜನಗೂಡು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್‌‍ ನಾಯಕರು ಅವರಪ್ಪರಾಣೆ ಮುಖ್ಯಮಂತ್ರಿಯಾಗುವುದಿಲ್ಲ ಎಂದು ಹೇಳಿದ್ದರು. ಆದರೆ ಅದೇ ಅವಧಿಯಲ್ಲೇ ನನಗೆ ಮುಖ್ಯಮಂತ್ರಿಯಾಗುವ ಅವಕಾಶ ದೊರೆಯಿತು ಎಂದು ಹೇಳಿದರು. ಈಗ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಕುಮಾರಸ್ವಾಮಿಯವರಿಗೆ ಮುಖ್ಯಮಂತ್ರಿಯಾಗಿ ರಾಮನಗರದ ಹೆಸರು ಬದಲಾವಣೆ … Continue reading ಶೀಘ್ರದಲ್ಲೇ ದೇವರು ನನಗೆ ಸಿಎಂ ಆಗುವ ಅವಕಾಶ ಕೊಡಲಿದ್ದಾನೆ : ಹೆಚ್ಡಿಕೆ