ವಿಧಾನಸಭೆಯ ಮೊಗಸಾಲೆಗೆ ಆಪ್ತ ಸಹಾಯಕರನ್ನು ಕರೆತರದಂತೆ ಸ್ಪೀಕರ್ ಸೂಚನೆ

ಬೆಂಗಳೂರು, ಜು.19-ವಿಧಾನಸಭೆಯ ಮೊಗಸಾಲೆಗೆ (ಲಾಂಜ್‌‍) ಆಪ್ತ ಸಹಾಯಕರನ್ನು ಕರೆತರಬಾರದು ಎಂದು ಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಶಾಸಕರಿಗೆ ಸೂಚನೆ ನೀಡಿದರು.ಇಂದು ಬೆಳಿಗ್ಗೆ ಸದನ ಸಮಾವೇಶಗೊಂಡ ಕೂಡಲೆ ನಿನ್ನೆ ಸದನಕ್ಕೆ ಬೇಗ ಆಗಮಿಸಿದ ಶಾಸಕರ ಹೆಸರನ್ನು ವಾಚಿಸಿದ ನಂತರ ಸಭಾಧ್ಯಕ್ಷರು ಈ ಸೂಚನೆ ನೀಡಿದರು. ಲಾಂಜ್‌ನಲ್ಲಿ ಆಪ್ತ ಸಹಾಯಕರು ಕೂರುವುದರಿಂದ ಅನಗತ್ಯ ಗದ್ದಲದ ವಾತಾವರಣವಾಗಲಿದೆ. ಹೀಗಾಗಿ ಶಾಸಕರು ತಮ ಆಪ್ತ ಸಹಾಯಕರನ್ನ ಕರೆತರಬಾರದು. ಮೊಗಸಾಲೆಗೆ ಆಪ್ತ ಸಹಾಯಕರು ಬಂದರೆ ಗದ್ದಲದ ವಾತಾವರಣ ನಿರ್ಮಾಣವಾಗುತ್ತಿದೆ. ಎಷ್ಟೋ ಬಾರಿ ಶಾಸಕರು ಮತ್ತು ಸಚಿವರಿಗೆ … Continue reading ವಿಧಾನಸಭೆಯ ಮೊಗಸಾಲೆಗೆ ಆಪ್ತ ಸಹಾಯಕರನ್ನು ಕರೆತರದಂತೆ ಸ್ಪೀಕರ್ ಸೂಚನೆ