ಎಸ್‌‍ಎಸ್‌‍ಎಲ್‌ಸಿ ಟಾಪರ್‌ ಅಂಕಿತಾಗೆ 5 ಲಕ್ಷ ರೂ. ಬಹುಮಾನ ನೀಡಿ ಸನ್ಮಾನಿಸಿದ ಡಿಸಿಎಂ

ಬೆಂಗಳೂರು,ಮೇ 14- ಎಸ್‌‍ಎಸ್‌‍ಎಲ್‌ಸಿಯಲ್ಲಿ ರಾಜ್ಯಕ್ಕೆ ಪ್ರಥಮ ರ್ಯಾಂಕ್‌ ಪಡೆದ ಅಂಕಿತ ಬಸವರಾಜ್‌ ಅವರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ 5 ಲಕ್ಷ ರೂ.ಗಳ ನಗದು ಬಹುಮಾನ ನೀಡಿ ಅಭಿನಂದಿಸಿದ್ದಾರೆ. ಅಂಕಿತ ಅವರ ಪೋಷಕರು ಮತ್ತು ಶಾಲೆಯ ಶಿಕ್ಷಕರನ್ನು ತಮ ಮನೆಗೆ ಕರೆಸಿಕೊಂಡು ಸನ್ಮಾನಿಸಿದ ಡಿ.ಕೆ.ಶಿವಕುಮಾರ್‌, ಸರ್ಕಾರದ ವತಿಯಿಂದ ಪ್ರಶಂಸನಾ ಪತ್ರ ನೀಡಿದರು.ಅದರ ಮೇಲೆ ದಿನಾಂಕವನ್ನು ಖುದ್ದಾಗಿ ತಾವೇ ನಮೂದಿಸಿದರು. ಜೊತೆಗೆ ತಮ್ಮ ಪುತ್ರಿಯಿಂದಲೂ ಸಹಿ ಹಾಕಿಸಿ ಅಂಕಿತಾ ಅವರಿಗೆ ತಲುಪಿಸುವಂತೆ ತಮ ಸಿಬ್ಬಂದಿಗಳಿಗೆ ಸೂಚಿಸಿದರು. ವೈಯಕ್ತಿಕವಾಗಿ 5 ಲಕ್ಷ ರೂ.ಗಳ … Continue reading ಎಸ್‌‍ಎಸ್‌‍ಎಲ್‌ಸಿ ಟಾಪರ್‌ ಅಂಕಿತಾಗೆ 5 ಲಕ್ಷ ರೂ. ಬಹುಮಾನ ನೀಡಿ ಸನ್ಮಾನಿಸಿದ ಡಿಸಿಎಂ