ಸರ್ಕಾರಿ ಶಾಲೆಗಳಲ್ಲಿ `ನಾವು ಮನುಜರು’ ಎಂಬ ವಿನೂತನ ಕಾರ್ಯಕ್ರಮ

ಬೆಂಗಳೂರು,ಜು.11- ಮೇಲು-ಕೀಳು ಎಂಬ ಮನೋಭಾವವನ್ನು ಹೋಗಲಾಡಿಸಿ ಮಕ್ಕಳಲ್ಲಿ ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವನೆ ಹಾಗೂ ಸಾಂವಿಧಾನಿಕ ಮೌಲ್ಯಗಳನ್ನು ಬೆಳೆಸುವ ಸದುದ್ದೇಶದಿಂದ ಶಾಲಾ ಮಕ್ಕಳಲ್ಲಿ ನಾವು ಮನುಜರು ಎಂಬ ವಿಶೇಷ ಶೈಕ್ಷಣಿಕ ನೂತನ ಕಾರ್ಯಕ್ರಮವನ್ನು ಆಯೋಜಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಈ ಕಾರ್ಯಕ್ರಮವು ರಾಜ್ಯದ ಎಲ್ಲಾ ಸರ್ಕಾರಿ ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಅನುಷ್ಠಾನಕ್ಕೆ ಬರಲಿದೆ. ಇನ್ನು ಮುಂದೆ ಶಾಲೆಗಳಲ್ಲಿ ಚರ್ಚೆ, ವಿಮರ್ಶೆ ಮತ್ತು ಸಂವಾದಗಳ ಮೂಲಕ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸಾಮರಸ್ಯ, … Continue reading ಸರ್ಕಾರಿ ಶಾಲೆಗಳಲ್ಲಿ `ನಾವು ಮನುಜರು’ ಎಂಬ ವಿನೂತನ ಕಾರ್ಯಕ್ರಮ