“ಉಡ್ತಾ ಕರ್ನಾಟಕ”ವಾಗಲು ರಾಜ್ಯಸರ್ಕಾರ ಬಿಡಲ್ಲ : ಗೃಹಸಚಿವ ಪರಮೇಶ್ವರ್‌

ಬೆಂಗಳೂರು,ಜು.18- ಯಾವುದೇ ಕಾರಣಕ್ಕೂ ರಾಜ್ಯವನ್ನು ಉಡ್ತಾ ಕರ್ನಾಟಕವನ್ನಾಗಿ ಮಾಡಲು ರಾಜ್ಯಸರ್ಕಾರ ಬಿಡುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ವಿಧಾನಪರಿಷತ್‌ನಲ್ಲಿ ಪುನರುಚ್ಚರಿಸಿದರು. ಬಿಜೆಪಿ ಸದಸ್ಯ ಡಾ.ಧನಂಜಯ ಸರ್ಜಿಯವರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಹಿಂದೆ ಕೆಲವು ಸದಸ್ಯರು ಕರ್ನಾಟಕವು ಪಂಜಾಬ್‌ನಂತೆ ಉಟ್ತಾ ಕರ್ನಾಟಕವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದರು. ನಾನು ಒಬ್ಬ ಗೃಹಸಚಿವನಾಗಿ ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಸ್ಪಷ್ಟವಾಗಿ ಹೇಳುತ್ತಿದ್ದೇನೆ. ಎಂತಹ ಸಂದರ್ಭದಲ್ಲೂ ಕರ್ನಾಟಕವನ್ನು ಉಟ್ತಾ ಪಂಜಾಬ್‌ ಮಾಡಲು ಬಿಡುವುದಿಲ್ಲ. ಇದಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಿದ್ದೇವೆ ಎಂದು ಸದನಕ್ಕೆ ತಿಳಿಸಿದರು.ಸರ್ಕಾರವು ಡ್ರಗ್ಸ್‌‍ … Continue reading “ಉಡ್ತಾ ಕರ್ನಾಟಕ”ವಾಗಲು ರಾಜ್ಯಸರ್ಕಾರ ಬಿಡಲ್ಲ : ಗೃಹಸಚಿವ ಪರಮೇಶ್ವರ್‌