ಮನೆಮನೆಗೆ ತೆರಳಿ ಎಸ್ಐಆರ್ ಅರ್ಜಿ ವಿತರಿಸುವಂತೆ ಬಿಎಲ್ಓಗಳಿಗೆ ಖಡಕ್ ಸೂಚನೆ
ಬೆಂಗಳೂರು,ಜು.3-ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)ಗೆ ಸಂಬಂಧಿಸಿದ ಗಣತಿ ಅರ್ಜಿಗಳನ್ನು ಕಡ್ಡಾಯವಾಗಿ ಮನೆ ಮನೆಗೆ ತೆರಳಿ ಮತದಾರರಿಗೆ ವಿತರಣೆ ಮಾಡಬೇಕೆಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಯವರು ಎಲ್ಲಾ ಬಿಎಲ್ಓಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಈ ಸಂಬಂಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ಭಾರತೀಯ ಚುನಾವಣಾ ಆಯೋಗದ ಮುಖ್ಯ ಆಯುಕ್ತರು ಹಾಗೂ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರಿಗೆ ಎರಡು ಪುಟಗಳ ಪ್ರತ್ಯೇಕ ಪತ್ರ ಬರೆದು ಎಸ್ಐಆರ್ನಲ್ಲಿ ಉಂಟಾಗಿರುವ ಲೋಪದೋಷಗಳನ್ನು ಸರಿಪಡಿಸಬೇಕೆಂದು ಆಗ್ರಹಿಸಿದ್ದರು. ಇದಕ್ಕೆ ಸ್ಪಂದಿಸಿರುವ … Continue reading ಮನೆಮನೆಗೆ ತೆರಳಿ ಎಸ್ಐಆರ್ ಅರ್ಜಿ ವಿತರಿಸುವಂತೆ ಬಿಎಲ್ಓಗಳಿಗೆ ಖಡಕ್ ಸೂಚನೆ
Copy and paste this URL into your WordPress site to embed
Copy and paste this code into your site to embed