ಸುರತ್ಕಲ್‌ : ಮಸೀದಿ ಮೇಲೆ ಕಲ್ಲು ತೂರಾಟ, ಪರಿಸ್ಥಿತಿ ಉದ್ವಿಗ್ನ

ಮಂಗಳೂರು: ಸುರತ್ಕಲ್‌ ಬಳಿಯ ಕಾಟಿಪಳ್ಳದಲ್ಲಿ ಕಳೆದ ರಾತ್ರಿ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದೆ. ಕಾಟಿಪಳ್ಳ 3ನೇ ಬ್ಲಾಕ್‌ ನ ಬದ್ರಿಯಾ ಬಳಿ ಕಲ್ಲು ತೂರಾಟದಿಂದ ಮಸೀದಿಯ ಗಾಜು ಪುಡಿಯಾಗಿದೆ. ಈದ್‌ ಮಿಲಾದ್‌ ಮುನ್ನಾ ದಿನವೇ ಘಟನೆ ನಡೆದಿದ್ದು, ಪರಿಸ್ಥಿತಿ ಸ್ಥಳದಲ್ಲಿ ಉದ್ವಿಗ್ನವಾಗಿದೆ. ರಾತ್ರಿ 10.30ರ ಸುಮಾರಿಗೆ 2 ಬೈಕ್‌ಗಳಲ್ಲಿ ಬಂದಿದ್ದ ನಾಲ್ವರು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಮಸೀದಿಗೆ ಸದ್ಯ ಬಿಗಿ ಪೊಲೀಸ್‌‍ ಬಂದೋಬಸ್ತ್‌ ಕಲ್ಪಿಸಲಾಗಿದೆ. ಉದೇಶಪೂರ್ವಕವಾಗಿ ಈ ಕೃತ್ಯ ಎಸಗಲಾಗಿದೆ ಎಂಬ ಮಾತು … Continue reading ಸುರತ್ಕಲ್‌ : ಮಸೀದಿ ಮೇಲೆ ಕಲ್ಲು ತೂರಾಟ, ಪರಿಸ್ಥಿತಿ ಉದ್ವಿಗ್ನ