ಬಡವರಿಗೆ ಮಾತ್ರ ಗ್ಯಾರಂಟಿಗಳನ್ನು ಸೀಮಿತಗೊಳಿಸಲು ಚರ್ಚೆ ಜೋರು

ನವದೆಹಲಿ,ಆ.14- ರಾಜ್ಯಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳು ಪರಿಷ್ಕರಣೆಯಾಗಬೇಕು ಎಂಬ ಬೇಡಿಕೆಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ದೆಹಲಿ ಪ್ರವಾಸದಲ್ಲಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಶ್ರೀಮಂತರಿಗೆ ಹಾಗೂ ಅಗತ್ಯ ಇಲ್ಲದಿರುವವರಿಗೆ ಪಂಚಖಾತ್ರಿ ಯೋಜನೆಗಳ ಸೌಲಭ್ಯ ನೀಡುವುದನ್ನು ಪರಿಷ್ಕರಣೆ ಮಾಡಬೇಕು. ಎಲ್ಲರಿಗೂ ಸೌಲಭ್ಯ ನೀಡುತ್ತಿರುವುದರಿಂದಾಗಿ ಬೊಕ್ಕಸದ 59 ಸಾವಿರ ಕೋಟಿ ರೂ.ಗಳು ಖರ್ಚಾಗುತ್ತಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಸಂಪನ್ಮೂಲದ ಕೊರತೆಯಾಗುತ್ತಿದೆ. ಶಾಸಕರು ಪ್ರತಿ ಕ್ಷೇತ್ರಕ್ಕೂ ವಿಶೇಷ ಅನುದಾನ ಕೇಳುತ್ತಿದ್ದು, ಅದನ್ನು ಒದಗಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಪಂಚಖಾತ್ರಿ … Continue reading ಬಡವರಿಗೆ ಮಾತ್ರ ಗ್ಯಾರಂಟಿಗಳನ್ನು ಸೀಮಿತಗೊಳಿಸಲು ಚರ್ಚೆ ಜೋರು