ಸಿಎಂ ಭೇಟಿ ಮಾಡಿದ ಜಯಪ್ರಕಾಶ್ ಹೆಗ್ಡೆ, ಹಿಂದುಳಿದ ವರ್ಗಗಳ ಆಯೋಗದ ವರದಿ ಸಲ್ಲಿಕೆ

ಬೆಂಗಳೂರು,ಫೆ.29- ಕಳೆದ 8 ವರ್ಷಗಳ ಹಗ್ಗಜಗ್ಗಾಟದ ಬಳಿಕ ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಸರ್ಕಾರ ಕೊನೆಗೂ ಸ್ವೀಕರಿಸಿದೆ. ಹಲವು ಪ್ರಬಲ ಸಮುದಾಯಗಳ ತೀವ್ರ ವಿರೋಧದ ನಡುವೆಯೂ ಲೋಕಸಭೆ ಚುನಾವಣೆ ಹಂತದಲ್ಲೇ ವರದಿ ಸ್ವೀಕರಿಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ರಾಜಕೀಯ ಸವಾಲಿನ ಸನ್ನಿವೇಶಕ್ಕೆ ಮುಖಾಮುಖಿಯಾಗಿದೆ. 2015-16 ರಲ್ಲಿ ಆಗಲೂ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಸರ್ಕಾರ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜು ಅವರ ನೇತೃತ್ವದಲ್ಲಿ 162 ಕೋಟಿ ರೂ. ವೆಚ್ಚ ಮಾಡಿ ಮನೆಮನೆಗೆ ತೆರಳಿ ಸಾಮಾಜಿಕ, ಆರ್ಥಿಕ ಸಮೀಕ್ಷೆ … Continue reading ಸಿಎಂ ಭೇಟಿ ಮಾಡಿದ ಜಯಪ್ರಕಾಶ್ ಹೆಗ್ಡೆ, ಹಿಂದುಳಿದ ವರ್ಗಗಳ ಆಯೋಗದ ವರದಿ ಸಲ್ಲಿಕೆ